ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಗ್ಗಾನ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಡಿಪ್ಲೋಮಾ ವಿದ್ಯಾರ್ಥಿನಿ..!

Twitter
Facebook
LinkedIn
WhatsApp
ಮೆಗ್ಗಾನ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಡಿಪ್ಲೋಮಾ ವಿದ್ಯಾರ್ಥಿನಿ..!

ಶಿವಮೊಗ್ಗ(ಅ.12):  ಅಸ್ವಸ್ಥತೆ ನೆಪದಲ್ಲಿ ಇಲ್ಲಿನ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಶೌಚಗೃಹದಲ್ಲಿ ಮಗುವೊಂದಕ್ಕೆ ಜನ್ಮ ನೀಡಿ ತಪ್ಪಿಸಿಕೊಳ್ಳಲು ಎತ್ನಿಸಿದ ಘಟನೆ ಸಂಭವಿಸಿದ್ದು, ಕೊನೆಗೆ ಆಕೆಯನ್ನು ಪತ್ತೆ ಮಾಡಿ ಬಾಣಂತಿಯರ ವಾರ್ಡ್‌ಗೆ ಹಾಗೂ ಮಗುವನ್ನು ಐಸಿಯುಗೆ ಸೇರಿಸಲಾಗಿದೆ.

ಸುಸ್ತು ಮತ್ತು ಕೈಕಾಲು ನೋವಿನ ಕಾರಣ ಹೇಳಿ 19 ವರ್ಷದ ವಿದ್ಯಾರ್ಥಿನಿ ಒಬ್ಬಳು ಶುಕ್ರವಾರ ರಾತ್ರಿ ನಗರದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಳು. ಶನಿವಾರ ರಾತ್ರಿ ಶೌಚಗೃಹಕ್ಕೆ ತೆರಳಿದ್ದಾಗ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡು ಹೆಣ್ಣು ಮಗು ಜನಿಸಿದೆ. ಗರ್ಭಿಣಿ ಎಂದೇ ಹೇಳಿಕೊಳ್ಳದ ಈ ವಿದ್ಯಾರ್ಥಿನಿ ಮಗುವನ್ನು ಮಗುವನ್ನು ಶೌಚಗೃಹದ ಶೆಲ್ಪ್‌ ಮೇಲೆ ಇರಿಸಿ ಸದ್ದಿಲ್ಲದೆ ವಾರ್ಡ್‌ಗೆ ಬಂದು ಏನೂ ಗೊತ್ತಿಲ್ಲದಂತೆ ಮಲಗಿಕೊಂಡಿದ್ದಾಳೆ.

ಭಾನುವಾರ ಬೆಳಗ್ಗೆ ಸಿಬ್ಬಂದಿ ಶೌಚಗೃಹ ಸ್ವಚ್ಛಗೊಳಿಸಲು ತೆರಳಿದಾಗ ನವಜಾತ ಶಿಶು ಪತ್ತೆಯಾಗಿದೆ. ತಕ್ಷಣವೇ ಮಗುವನ್ನು ರಕ್ಷಣೆ ಮಾಡಿ, ಅನುಮಾನದಿಂದ ವಾರ್ಡಿನಲ್ಲಿ ಇರುವವರನ್ನು ವಿಚಾರಿಸಿದಾಗ ಯಾರೂ ಒಪ್ಪಿಕೊಳ್ಳದ ಕಾರಣ ಆಸ್ಪತ್ರೆ ಸಿಬ್ಬಂದಿ ಠಾಣೆಗೆ ತಿಳಿಸಿದ್ದಾರೆ. ಪೊಲೀಸರು ತನಿಖೆ ವೇಳೆ ವಿದ್ಯಾರ್ಥಿನಿಯ ಕುರಿತು ಅನುಮಾನ ಬಂದು, ಆಪ್ತ ಸಮಾಲೋಚನೆಗೆ ಒಳಪಡಿಸಲಾಯಿತು. ಕೊನೆಗೆ ಪ್ರಸೂತಿ ತಜ್ಞರನ್ನು ಕರೆಸಿ ಪರೀಕ್ಷೆ ನಡೆಸಿದಾಗ ಆಕೆಗೆ ಹೆರಿಗೆಯಾಗಿರುವುದು ಖಚಿತವಾಗಿದೆ. ತಕ್ಷಣವೇ ಆಕೆಯನ್ನು ಬಾಣಂತಿಯರ ವಾರ್ಡ್‌ಗೆ ಮತ್ತು ಮಗುವನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ