ಬಳ್ಳಾರಿ; ಪಾಲಿಕೆಯ ಮೇಯರ್ ಪಟ್ಟಕ್ಕಾಗಿ ಸದಸ್ಯನೋರ್ವ ಕೋಟ್ಯಾಂತರ ರೂ. ಕೊಟ್ಟು ಡೀಲ್ ಮಾಡಿ ಇದೀಗ ಕೈ ಸುಟ್ಟು ಕೊಂಡು ಠಾಣೆಯ ಮೆಟ್ಟಿಲೇರಿದ್ದಾರೆ. 31ನೇ ವಾರ್ಡ್ ಸದಸ್ಯ ಎನ್.ಎಂ.ಡಿ. ಆಸೀಫ್ ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಆಸೀಫ್ಗೆ ಮೇಯರ್ ಪಟ್ಟ ಕೊಡುವುದಾಗಿ ಕಾಂಗ್ರೆಸ್ ಮುಖಂಡ ಎರ್ರಿಸ್ವಾಮಿ ಎಂಬಾತ ಮೂರೂವರೆ ಕೋಟಿ ರೂ. ಪಡೆದು ಬಳಿಕ ವಂಚನೆ ಮಾಡಿದ್ದಾರೆ ಎಂದು ಆಸೀಫ್ ದೂರು ನೀಡಿದ್ದಾರೆ.
ಎರ್ರಿಸ್ವಾಮಿ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರ ಸಂಬಂಧಿಯಾಗಿದ್ದು, ಆಸೀಪ್ ಅವರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?