ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

Twitter
Facebook
LinkedIn
WhatsApp
ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

ಮೈಸೂರು:-ಅರಮನೆ ನಗರಿ ಮೈಸೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಾಗ ವಿದೇಶಗಳಿಂದ, ಪ್ರಾಣಿ, ಪಕ್ಷಿಗಳನ್ನು ವಿನಿಮಯ ಯೋಜನೆಯಡಿ ಕರೆತರಲಾಗುತ್ತಿರುತ್ತದೆ. ಇದೀಗ ಅಪರೂಪವೇನಲ್ಲ. ಆದರೆ, ವನ್ಯಜೀವಿ ಸಪ್ತಾಹದ ಇಂದಿನ ವಿಶೇಷ ದಿನದಂದೇ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಅತಿಥಿಗಳು ಮೈಸೂರು ಮೃಗಾಲಯಕ್ಕೆ ಬಂದಿಳಿದಿವೆ.
ಜರ್ಮನಿಯಿದ ಎರಡು ಗಂಡು ಗೋರಿಲ್ಲಾಗಳು ಟಬ್ಬೊ (14 ವರ್ಷ), ಡಂಬೋ (8 ವರ್ಷ) ಬಂದಿದ್ದು, ಇವಕ್ಕೆ ವಾಸಿಸಲು ಅನುಕೂಲವಾಗುವಂತಹ ಬಿಡಾರದ ವ್ಯವಸ್ಥೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡಿಕೊಟ್ಟಿದೆ.
ಮಲೇಶಿಯಾ, ಸಿಂಗಪೂರ್‌ನಿದ ತಲಾ 2 ಗೋರಿಲ್ಲಾಗಳು ಬಂದಿದ್ದು, ಮಲೇಶಿಯಾದ ಮಾರ್ಲಿನ್ (ಗಂಡು- 16 ವರ್ಷ), ಅಟೀನಾ (ಹೆಣ್ಣು- 12 ವರ್ಷ), ಸಿಂಗಪೂರ್‌ನ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಮೈಸೂರು ಮೃಗಾಲಯಕ್ಕೆ ಆಗಮಿಸಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳ ಆಗಮನವಾಗಿದೆ. ಕೋವಿಡ್ ಮುಂಜಾಗ್ರತೆ ದೃಷ್ಟಿಯಿಂದ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಶೀಘ್ರವೇ ಇವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುತ್ತದೆ. ಮೈಸೂರು ಮೃಗಾಲಯದಲ್ಲಿ ಗೋರಿಲ್ಲಾಗಳು ಇರಲಿಲ್ಲ. ಇದೀಗ ಆ ಕೊರತೆ ನೀಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು