ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು(ಅ.14): ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 60 ಸಾವಿರ ಜನರಿಗೆ ಒಂದೇ ಕಂತಿನಲ್ಲಿ ಅಧಿಕೃತ ನೆಲೆ, ಊರು ಮತ್ತು ವಿಳಾಸ ದೊರಕಿಸಿಕೊಡುವ ಕ್ರಾಂತಿಕಾರಿ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಲಂಬಾಣಿ ತಾಂಡಾ ಹಾಗೂ ಗೊಲ್ಲರು, ಕುರುಬರ ಹಟ್ಟಿಗಳ 60 ಸಾವಿರ ಮಂದಿಗೆ ಕ್ರಯ ಪತ್ರ ನೀಡಲಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3300 ಲಂಬಾಣಿ ತಾಂಡಾಗಳಿವೆ. ಗೊಲ್ಲರಹಟ್ಟಿ, ಕುರುಬರ ಹಟ್ಟಿ ಸೇರಿದಂತೆ ಅಲೆಮಾರಿಗಳ 500 ವಾಸಸ್ಥಳಗಳಿವೆ. ಈ ಸ್ಥಳಗಳಿಗೆ ಹೆಸರೂ ಇಲ್ಲ, ಅಲ್ಲಿರುವವರಿಗೆ ವಿಳಾಸವೂ ಇಲ್ಲ.
ಹೀಗಾಗಿ ಅವರಿರುವ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲು ಬಹಳ ಹಿಂದಿನಿಂದ ಬೇಡಿಕೆ ಇತ್ತು. ಆದರೆ ವಿವಿಧ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಈಗ ಅಂತಹ ಅರವತ್ತು ಸಾವಿರ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಕ್ರಯಪತ್ರ ಒದಗಿಸಿಕೊಡಲು ಸರ್ಕಾರ ತೀರ್ಮಾನಿಸಿದೆ. ಇಷ್ಟುಪ್ರಮಾಣದ ಜನರಿಗೆ ಒಂದೇ ಕಂತಿನಲ್ಲಿ ಕ್ರಯ ಪತ್ರ ದೊರಕಿಸಿಕೊಡುವ ಕೆಲಸ ಯಾವ ಸರ್ಕಾರಗಳಿಂದಲೂ ಆಗಿಲ್ಲ ಎಂದು ಹೇಳಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?