ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಲಕ್ನೋ: ಮೊಬೈಲ್ನಲ್ಲಿ (Mobile) ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಾಯಿ (Mother) ಗದರಿದ್ದಕ್ಕೆ ಮನನೊಂದು ಹದಿಹರೆಯದ ಬಾಲಕಿಯೊಬ್ಬಳು (Girl) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.
ದೀಕ್ಷಾ (16) ಮೃತ ವಿದ್ಯಾರ್ಥಿನಿ (Student). ಗಂಗಾಪುರ ಕಾಲೊನಿ ಪ್ರದೇಶದಲ್ಲಿನ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಕ್ಷಾ ಪತ್ತೆಯಾಗಿದ್ದಾಳೆ. ದೀಕ್ಷಾ ಶಾಲೆಯಿಂದ ಮನೆಗೆ ಹಿಂದಿರುಗಿದ ತಕ್ಷಣ ಮೊಬೈಲ್ ಹಿಡಿಕೊಂಡು ಚಾಟ್ ಮಾಡುತ್ತಾ ಕುಳಿತಿದ್ದಳು.
ಈ ಹಿನ್ನೆಲೆಯಲ್ಲಿ ದೀಕ್ಷಾಳ ತಾಯಿ ಯಾವಾಗಲೂ ಮೊಬೈಲ್ ಹಿಡಿದುಕೊಂಡು ಕುಳಿತುಕೊಳ್ಳುತ್ತಿಯಾ ಎಂದು ಗದರಿದ್ದಾಳೆ. ಇದಾದ ನಂತರ ದೀಕ್ಷಾ ರಾತ್ರಿ ತನ್ನ ಕೋಠಡಿಗೆ ಹೋಗಿ ನೇಣು ಬಿಗಿದುಕೊಂಡಿದ್ದಾಳೆ. ಇದನ್ನು ನೋಡಿದ ದೀಕ್ಷಾಳ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?