ಶುಕ್ರವಾರ, ಮೇ 3, 2024
ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಲ್ನುಪಿರವಿರ್ ಮಾತ್ರೆ, ಕೋವೊವ್ಯಾಕ್ಸ್ , ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆ ಅನುಮೋದನೆಗೆ ಶಿಫಾರಸು

Twitter
Facebook
LinkedIn
WhatsApp
ಮೊಲ್ನುಪಿರವಿರ್ ಮಾತ್ರೆ, ಕೋವೊವ್ಯಾಕ್ಸ್ , ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆ ಅನುಮೋದನೆಗೆ ಶಿಫಾರಸು

ನವದೆಹಲಿ: ಕೊರೊನಾ ಲಸಿಕೆಗಳಿಗೆ ಕೋವೊವಾಕ್ಸ್, ಕಾರ್ಬೆವಾಕ್ಸ್, ಕೋವಿಡ್ ವಿರೋಧಿ ಮಾತ್ರೆ ಮೊಲ್ನುಪಿರಾವಿರ್ ತುರ್ತು ಬಳಕೆಗಾಗಿ ಅನುಮೋದಿಸುವಂತೆ ಭಾರತೀಯ ಔಷಧ ನಿಯಂತ್ರಕ ಜನರಲ್ ಗೆ ಶಿಫಾರಸ್ಸು ಮಾಡಿದೆ.

ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ ಕೊರೊನಾ ಲಸಿಕೆ ಕೋವೊವಾಕ್ಸ್ ಮತ್ತು ಬಯೋಲಾಜಿಕಲ್ ಇ ಲಸಿಕೆ ಕಾರ್ಬೆವಾಕ್ಸ್ ಗೆ ತುರ್ತು ಬಳಕೆಯ ಅಧಿಕಾರ ನೀಡಲು ದೇಶದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಶಿಫಾರಸು ಮಾಡಿದೆ.
ಇನ್ನು ಕೇಂದ್ರ ಔಷಧ ಪ್ರಮಾಣಿತ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರ ಸಮಿತಿ ಎಸ್ ಪಿಒ2 93 ಪ್ರತಿಶತ ಹೊಂದಿರುವ ವಯಸ್ಕ ರೋಗಿಗಳ ಚಿಕಿತ್ಸೆಗಾಗಿ ನಿರ್ಬಂಧಿತ ತುರ್ತು ಬಳಕೆಗಾಗಿ ಕೊರೊನಾ ವಿರೋಧಿ ಮಾತ್ರೆ ಮೊಲ್ನುಪಿರಾವಿರ್ ಅನ್ನು ತಯಾರಿಸಲು ಮತ್ತು ಮಾರುಕಟ್ಟೆ ಮಾಡಲು ಅನುಮತಿ ನೀಡಲು ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.
ಭಾರತದ ಔಷಧ ನಿಯಂತ್ರಕ ಜನರಲ್‌ಗೆ ಎಲ್ಲಾ ಶಿಫಾರಸುಗಳನ್ನು ಅಂತಿಮ ಅನುಮೋದನೆಗಾಗಿ ಕಳುಹಿಸಲಾಗಿದ್ದು, ಡಿಸಿಜಿಐ ಅನುಮೋದಿಸಿದರೆ ತುರ್ತು ಬಳಕೆಯ ದೃಢೀಕರಣವನ್ನು ಪಡೆದ ಲಸಿಕೆಗಳ ಸಂಖ್ಯೆ 8 ಗೆ ಏರಿಕೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು