ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ವಿರುದ್ಧ ವಾರಣಾಸಿಯಲ್ಲಿ ಮೂರನೇ ಬಾರಿ ಸ್ಪರ್ಧಿಸಿದ್ದ ಅಜಯ್ ರೈ ಸೋಲು.!

Twitter
Facebook
LinkedIn
WhatsApp
ಮೋದಿ ವಿರುದ್ಧ ವಾರಣಾಸಿಯಲ್ಲಿ ಮೂರನೇ ಬಾರಿ ಸ್ಪರ್ಧಿಸಿದ್ದ ಅಜಯ್ ರೈ ಸೋಲು.!

ನವದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಅವರು 57,740 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಇದೀಗ ಹಿನ್ನಡೆ ಅನುಭವಿಸಿದ್ದಾರೆ.

ಸದ್ಯ ಪ್ರಧಾನಿ ಮೋದಿ ಅವರು 1,95,502 ಮತಗಳನ್ನು ಪಡೆದರೆ, ಕಾಂಗ್ರೆಸ್‍ನ ಅಜಯ್ ರಾಯ್ 1,34,251 ಮತಗಳನ್ನು ಪಡೆದಿದ್ದಾರೆ. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ ಬಿಜೆಪಿ 35, ಎಸ್‍ಪಿ 34, ಕಾಂಗ್ರೆಸ್ 8, ಆರ್‍ಎಲ್‍ಡಿ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ ವಾರಣಾಸಿ, ರಾಯ್ ಬರೇಲಿ, ಅಮೇಥಿ, ಕನ್ನೌಜ್, ಮೈನ್‌ಪುರಿ, ಅಜಮ್‌ಗಢ, ಘಾಜಿಯಾಬಾದ್, ಮೀರತ್, ಫೈಜಾಬಾದ್, ಮಥುರಾ, ಗೌತಮ್ ಬುದ್ಧ ನಗರ, ಕಾನ್ಪುರ, ಗೋರಖ್‌ಪುರ ಗಮನ ಸೆಳೆದಿರುವ ಪ್ರಮುಖ ಕ್ಷೇತ್ರಗಳಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ