ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ನರೇಂದ್ರ ಮೋದಿ ಸಂಪುಟಕ್ಕೆ 43ಮಂದಿ ನೂತನ ಸಚಿವರು ಸೇರ್ಪಡೆ ಬೆನ್ನಲ್ಲೇ 12 ಘಟಾನುಘಟಿ ಹಿರಿಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ರಾಜೀನಾಮೆ ನೀಡಿದ 12ಮಂದಿ ಸಚಿವರ ಪಟ್ಟಿ ಈ ಕೆಳಗಿದೆ
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ,
ಆರೋಗ್ಯ ಸಚಿವ ಹರ್ಷವರ್ಧನ್,
ಐಟಿ ಸಚಿವ ರವಿಶಂಕರ್ ಪ್ರಸಾದ್,
ಪರಿಸರ ಸಚಿವ ಪ್ರಕಾಶ್ ಜಾವಡೇಕರ್
ತಾವರ್ಚಂದ್ ಗೆಹ್ಲೋಟ್
ರಮೇಶ್ ಪೋಖ್ರಿಯಾಲ್ ನಿಶಾಂಕ್
ಸಂತೋಷ್ ಕುಮಾರ್ ಗಂಗ್ವಾರ್
ಬಾಬುಲ್ ಸುಪ್ರಿಯೊ
ಧೋತ್ರೆ ಸಂಜಯ್ ಶಾಮರಾವ್
ರತನ್ ಲಾಲ್ ಕಟಾರಿಯಾ
ಪ್ರತಾಪ್ ಚಂದ್ರ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?