ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮ್ಯಾಂಚೆಸ್ಟರ್‌ನಲ್ಲಿ ರಿಷಬ್ ಘರ್ಜನೆ; ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!

Twitter
Facebook
LinkedIn
WhatsApp
ಮ್ಯಾಂಚೆಸ್ಟರ್‌ನಲ್ಲಿ ರಿಷಬ್ ಘರ್ಜನೆ; ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!

ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿರುವ ರಿಷಬ್ ಪಂತ್, ಕೊನೆಗೂ ಈ ತಂಡದ ವಿರುದ್ಧ ಏಕದಿನ ಪಂದ್ಯದಲ್ಲೂ ಚೊಚ್ಚಲ ಶತಕ ಸಿಡಿಸಿದ್ದಾರೆ. ಜುಲೈ 17 ರ ಭಾನುವಾರ ಮ್ಯಾಂಚೆಸ್ಟರ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್  ನಡುವಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯದಲ್ಲಿ ಪಂತ್ ಅವರ ಅದ್ಭುತ ಶತಕದ ನೆರವಿನಿಂದ ಭಾರತ 5 ವಿಕೆಟ್‌ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಪಂತ್ ಕೇವಲ 113 ಎಸೆತಗಳಲ್ಲಿ 125 ರನ್ ಗಳಿಸಿ ಅಜೇಯರಾಗಿ ಮರಳಿದರು. ಈ ಮೂಲಕ ಎರಡು ಶತಕ ಹಾಗೂ ಒಂದು ಅರ್ಧಶತಕದೊಂದಿಗೆ ಈ ಇಂಗ್ಲೆಂಡ್ ಪ್ರವಾಸವನ್ನು ಅಂತ್ಯಗೊಳಿಸಿದರು. ಇದಕ್ಕೂ ಮುನ್ನ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ್ದರು.

ಭಾರತ 42.1 ಓವರ್ ಮುಕ್ತಾಯಕ್ಕೆ 5 ವಿಕೆಟ್ ನಷ್ಟಕ್ಕೆ 261 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 17, ವಿರಾಟ್ ಕೊಹ್ಲಿ 17 ರಿಷಬ್ ಪಂತ್ ಅಜೇಯ 125 ರನ್, ಹಾರ್ದಿಕ್ ಪಾಂಡ್ಯ 71 ರನ್ ಬಾರಿಸಿದ್ದಾರೆ. 

ಇಂಗ್ಲೆಂಡ್ ಪರ ಜೇಸನ್ ರಾಯ್ 41 ರನ್ ಗಳಿಸಿ ಪಾಂಡ್ಯ ಬೌಲಿಂಗ್ ನಲ್ಲಿ ಔಟಾದರೆ, ಜೋಸ್ ಬಟ್ಲರ್ 60 ರನ್ ಗಳಿಗೆ ಔಟಾದರು. ಮೋಯಿನ್ ಅಲಿ 34, ಓವರ್ಟೋನ್ 32 ರನ್ ಗಳಿಗೆ ಔಟಾದರು. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4, ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ