ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ನಾಯಕರುಗಳ ಸಭೆ - ಅಧಿಕಾರಕ್ಕೇರಲು ಬಿರುಸಿನ ಚರ್ಚೆ!

Twitter
Facebook
LinkedIn
WhatsApp
yediyurappa house bjp meeting
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳು (Exit Polls) ಅತಂತ್ರ ಎಂದು ಭವಿಷ್ಯ ನುಡಿದಿದ್ದರೂ ಬಿಜೆಪಿ (BJP) ನಾಯಕರು ನಮಗೆ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಮತದಾನದ (Election) ಮುನ್ನಾ ದಿನವಾದ ಇಂದು ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ನಡೆಯಿತು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ(Yediyurappa) ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ.

ಸಿಎಂ ಬೊಮ್ಮಾಯಿ, ಸಚಿವರಾದ ಕಾರಜೋಳ, ಮುರುಗೇಶ ನಿರಾಣಿ, ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವರು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಎಕ್ಸಿಟ್ ಪೋಲ್‌ಗಳ ಭವಿಷ್ಯ ನಿಜವಾದರೆ ಮುಂದೇನು ಮಾಡಬೇಕು? ಕಾಂಗ್ರೆಸ್ (Congress) ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆದ್ರೆ ಏನ್ ಮಾಡ್ಬೇಕು? ಸಮ್ಮಿಶ್ರ ಸನ್ನಿವೇಶ ಸೃಷ್ಟಿಯಾದರೆ ಯಾವ ಸೂತ್ರ ಅನುಸರಿಸಬೇಕು ಎಂಬ ಚರ್ಚೆಗಳು ನಡೆದಿವೆ

ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿ, ಸಮೀಕ್ಷೆಗಳು ಏನೇ ಹೇಳಿದರೂ ನಮಗೆ ಸ್ಪಷ್ಟ ಬಹುಮತ ಸಿಗಲಿದೆ. ಗ್ರೌಂಡ್ ರಿಪೋರ್ಟ್ ಕೂಡ ಇದನ್ನೇ ಹೇಳುತ್ತಿವೆ. ಕಾಂಗ್ರೆಸ್‍ಗೆ ಬಹುಮತ ಬರುವುದಿಲ್ಲ. ಅದಕ್ಕೆ ಬೇರೆ ಪಕ್ಷದವರ ಜೊತೆ ಮಾತನಾಡುತ್ತಿದ್ದಾರೆ. ಅವರ ಪಕ್ಷದವರ ಮೇಲೆ ಅವರಿಗೆ ನಂಬಿಕೆ ಇಲ್ಲ ನೋಡಿ ಛೇಡಿಸಿದರು. ಬಿಜೆಪಿ ಹೈಕಮಾಂಡ್‌ ಫಲಿತಾಂಶ ಬರುವರೆಗೆ ಕಾದು ನೋಡೋಣ, ಟೆನ್ಶನ್‌ ಮಾಡಿಕೊಳ್ಳಬೇಡಿ ಎಂಬ ಸೂಚನೆಯನ್ನು ನೀಡಿದೆ.

ಬಿಜೆಪಿಯ ಪ್ಲಾನ್ ಎ ಏನು?
ಬಹುಮತದ ಸನಿಹಕ್ಕೆ ಬಂದರೆ ಪಕ್ಷೇತರರನ್ನು ಸೆಳೆದು ಮ್ಯಾಜಿಕ್‌ ಸಂಖ್ಯೆ 113 ತಲುಪಲು ಪ್ಲಾನ್‌ ಮಾಡುವುದು.

ಬಿಜೆಪಿಯ ಪ್ಲಾನ್ ಬಿ ಏನು?
ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಅಲ್ಪ ವ್ಯತ್ಯಾಸವಿದ್ದಲ್ಲಿ ಸರ್ಕಾರ ರಚನೆ ಕಸರತ್ತು ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬರದಂತೆ ತಡೆಯುವುದು ಮೊದಲ ಆದ್ಯತೆ. ಜೆಡಿಎಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಬೇಕಾ? ಬೇಡವೇ ಎಂಬುದು ಹೈಕಮಾಂಡ್‌ ನಿರ್ಧಾರದ ಮೇಲೆ ಅಂತಿಮವಾಗಲಿದೆ

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist