ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶು ಸ್ನೇಹಗಿರಿರವರಿಗೆ ಚಾಣಕ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Twitter
Facebook
LinkedIn
WhatsApp
ಯಶು ಸ್ನೇಹಗಿರಿರವರಿಗೆ ಚಾಣಕ್ಯ ಅಂತರರಾಷ್ಟ್ರೀಯ ಪ್ರಶಸ್ತಿ

ಬಂಟ್ವಾಳ: ಚೈತನ್ಯ ಇಂಟರ್ನ್ಯಾಷನಲ್ ಆರ್ಟ್ಸ್ ಅಕಾಡೆಮಿ ಟ್ರಸ್ಟ್, ಬೆಂಗಳೂರು ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪ್ರಸಕ್ತ 2021ರ “ಚಾಣಕ್ಯ ಅಂತರರಾಷ್ಟ್ರೀಯ ಪ್ರಶಸ್ತಿ”ಗೆ ಶ್ರೀ ಯಶು ಸ್ನೇಹಗಿರಿ ನಯನಾಡು ಇವರು ಆಯ್ಕೆ ಆಗಿ ದಿನಾಂಕ 06- 11-2021ರಂದು ಮಲ್ಲೇಶ್ವರಂನ ಪ್ರತಿಷ್ಠಿತ ಭೂಮಿಕಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸ್ವೀಕರಿಸಲಿದ್ದಾರೆ ಎಂದು ಟ್ರಸ್ಟ್ ಸಂಸ್ಥಾಪನಾ ಅಧ್ಯಕ್ಷರಾಗಿರುವ ಡಾ.ವಸುಧಾ ಶ್ರೀನಿವಾಸ್ ತಿಳಿಸಿದ್ದಾರೆ.

ಸಂಗೀತ ಕ್ಷೇತ್ರದ ಮೂಲಕ ರಾಜ್ಯಾದ್ಯಂತ ಚಿರಪರಿಚಿತರಾಗಿರುವ ಯಶುರವರು, ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ಹಾಗೂ ಛಾಪನ್ನು ನೀಡುವ ಮೂಲಕ ಸಾಧನೆಗೈದಿದ್ದಾರೆ. ರಸಮಂಜರಿ ಕಾರ್ಯಕ್ರಮ, ಸುಗಮ ಸಂಗೀತ, ಚಿತ್ರಕಲೆ, ಹಿನ್ನೆಲೆ ವಾದ್ಯ ಸಂಗೀತ, , ಕಿರುಚಿತ್ರ, ನಟನೆ,ಮುಂತಾದ ಹಲವು ಕ್ಷೇತ್ರದಲ್ಲಿ ಸಲ್ಲಿಸಿದ ಕಲಾ ಸೇವೆಗಳನ್ನು ಗುರುತಿಸಿ ಚೈತನ್ಯ ಇಂಟರ್ನ್ಯಾಷನಲ್ ಆರ್ಟ್ಸ್ ಅಕಾಡೆಮಿ ಟ್ರಸ್ಟ್ ಬೆಂಗಳೂರು ವತಿಯಿಂದ ಕೊಡಲ್ಪಡುವ ಪ್ರಶಸ್ತಿಗೆ ಶ್ರೀ ಯಶು ಸ್ನೇಹಗಿರಿಯವರನ್ನು ಆಯ್ಕೆ ಮಾಡಿದ್ದು ನಮ್ಮ ಜಿಲ್ಲೆಗೆ ಸಂದ ಗೌರವವಾಗಿದೆ.
ಯಶು ಸ್ನೇಹಗಿರಿಯವರು ಬಂಟ್ವಾಳ ತಾಲೂಕಿನ,ಪಿಲಾತ್ತ ಬೆಟ್ಟು ಗ್ರಾಮದ ಸಂಕಪ್ಪ ಮತ್ತು ಶಾರದಾ ದಂಪತಿಯ ಪುತ್ರರಾಗಿದ್ದು, ಪ್ರಸ್ತುತ ಪಾಣೆಮಂಗಳೂರಿನ ಖಾಸಗಿ ಶಾಲೆಯಲ್ಲಿ ಕಲಾಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು