ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾವ ಕೇಸನ್ನು ಮುಚ್ಚಿ ಹಾಕುತ್ತಿಲ್ಲ-ಇಂದ್ರಜಿತ್ ಲಂಕೇಶ್ ಗೆ ತಿರುಗೇಟು ನೀಡಿದ ನಟ ದರ್ಶನ್.

Twitter
Facebook
LinkedIn
WhatsApp
ಯಾವ ಕೇಸನ್ನು ಮುಚ್ಚಿ ಹಾಕುತ್ತಿಲ್ಲ-ಇಂದ್ರಜಿತ್ ಲಂಕೇಶ್ ಗೆ ತಿರುಗೇಟು ನೀಡಿದ ನಟ ದರ್ಶನ್.

ಬೆಂಗಳೂರು:ಹೋಟೆಲ್ ನಲ್ಲಿ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ , ಜೊತೆಗೆ ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಸೆಟೆಲ್ ಮಾಡಿಕೊಂಡು 25 ಕೋಟಿ ವಂಚನೆ ಕೇಸ್ ಮುಚ್ಚಿಹಾಕಿದ್ದಾರೆಂದು ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್, “ನಾವು ಮಾತನಾಡಿಕೊಂಡು ಪ್ರಕರಣ ಮುಚ್ಚಿಹಾಕುತ್ತಿಲ್ಲ. ಪೊಲೀಸವರಿಗೆ ತನಿಖೆಗೆ ಸಮಯ ಕೊಡಬೇಕು ಅಲ್ವಾ? ಅದಕ್ಕೋಸ್ಕರ ನಾವು ಕಾಯುತ್ತಿದ್ದೇವೆ. ಇನ್ನೂ ಅರುಣಾಕುಮಾರಿಯನ್ನು ಯಾಕೆ ಮನೆಗೆ ಬಿಟ್ಟುಕೊಂಡರು? ಎಂದು ಇಂದ್ರಜಿತ್ ಪ್ರಶ್ನೆ ಕೇಳ್ತಾರೆ ನಾನು ಅರುಣಾಕುಮಾರಿ ಅವರು ಬ್ಯಾಂಕ್ ನವರು ಎಂದ್ರು ಅದಕ್ಕೆ ಮನೆಯೊಳಗೆ ಬಿಟ್ಟುಕೊಂಡಿದ್ದೇನೆ. ಯಾವುದೇ ವಂಚನೆ ಕೇಸ್ ಮುಚ್ಚಿಹಾಕಿಲ್ಲ. ಒಳಗಡೆ ಏನೂ ಮಾತನಾಡಿಲ್ಲ. ನಾನು ನಾವು ನಾವೇ ಮಾತನಾಡಿಕೊಳ್ಳುವುದು ಬೇಡ. ತನಿಖೆ ಆಗಲಿ ನಂತರ ಮಾತನಾಡೋಣ ಅಂದಿದ್ದೇನೆ. ಅರುಣಾಕುಮಾರಿ ಕರೆಟ್ಟಾಗಿದ್ದರೆ ಅವರೊಂದಿಗೆ ನಾನು ನಿಂತುಕೊಳ್ಳುತ್ತೇನೆ ಅಂತ ಹೇಳಿದ್ದೇನೆ” ಎಂದು ಇಂದ್ರಜಿತ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.
“ನಾನು ಯಾವ ಸಪ್ಲೈಯರ್ ಮೇಲೆ ಕೈ ಮಾಡಿಲ್ಲ. ಬೈದಿರೋದು ನಿಜ. ಊಟಕ್ಕೆ ಲೇಟ್ ಆಗಿದ್ದಕ್ಕೆ ಯಾಕಪ್ಪ ಲೇಟು ಅಂತ ಕೇಳಿದಿವಿ ಅಷ್ಟೇ. ಅದಕ್ಕೆ ರೆಕ್ಕೆ ಪುಕ್ಕ ಕಟ್ಟಿದ್ದಾರೆ. ಆರೋಪ ಮಾಡಲಿ, ಸಾಬೀತು ಮಾಡಲಿ. ಅವರಿಗೆ ಒಳ್ಳೆ ಕಾಂಟೆಕ್ಟ್ಸ್ ಇರಬಹುದು. ಸಾಬೀತು ಮಾಡಲಿ. ಹೋಟೆಲ್ ಮಾಲೀಕ ಸಂದೇಶ್ ಗೂ ನನಗೂ ಸಾವಿರ ಗಲಾಟೆ ಇದೆ. ಇಂದ್ರಜಿತ್ ಅವರು ಇನ್ವೆಸ್ಟಿಗೇಟರ್ ಇದನ್ನು ಮಾಡಲಿ ಒಳ್ಳೆದು” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು