ರಷ್ಯಾ ಉಕ್ರೇನ್ ಯುದ್ದ 14ನೇ ದಿನವೂ ಮುಂದುವರೆದ ಹಿನ್ನಲೆಯಲ್ಲಿ ಅಡುಗೆ ಎಣ್ಣೆಯ ಮೇಲೆ ನೇರ ಪರಿಣಾಮ ಬೀರಿದೆ. ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆ ಗಗನಕ್ಕೇರಿದೆ. ಸೂಪರ್ ಮಾರ್ಕೆಟ್ ಗಳಲ್ಲಿ ಅಡುಗೆ ಎಣ್ಣೆ ಮಾರಾಟವನ್ನು ಮಿತಿಗೊಳಿಸಲಾಗಿದೆ. ಗ್ರಾಹಕರಿಗೆ ಅಳತೆಯ ಮೂಲಕ ಅಡುಗೆ ಎಣ್ಣೆಗಳನ್ನು ನೀಡುತ್ತಿದೆ. ಬೇಡಿಕೆ ಮತ್ತು ಆಮದು ವ್ಯತಿರಿಕ್ತವಾಗಿರುವ ಕಾರಣ ಸೂಪರ್ ಮಾರ್ಕೆಟ್ ಗಳಲ್ಲಿ ಹೊಸ ರೂಲ್ಸ್ ಜಾರಿ ಮಾಡಲಾಗಿದೆ. ಸ್ಟಾಕ್ ನೋಡಿಕೊಂಡು ಅಡುಗೆ ಎಣ್ಣೆ ಮಾರಾಟ ಮಾಡಲಾಗುತ್ತಿದೆ. ವೋರ್, ರಿಲಯನ್ಸ್ ಮಾರ್ಟ್ ಗಳಲ್ಲಿ ಅಡುಗೆ ಎಣ್ಣೆ ಮಿತಿಗೊಳಿಸಿ ಒಬ್ಬರಿಗೆ ಇಂತಿಷ್ಟೇ ಮೀಟರ್ ಅಡುಗೆ ಎಣ್ಣೆ ಮಾರಾಟ ಮಾಡಲಾಗುತ್ತಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?