ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಲಕ್ನೋ: ಮೊರಾದಾಬಾದ್ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರಿಗೆ ಸಹಾಯ ಮಾಡಲು ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ.ಕಳೆದ 50 ವರ್ಷಗಳಿಂದ ಅರವಿಂದ್ ಗೋಯಲ್ ಅವರು ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು 25 ವರ್ಷಗಳ ಹಿಂದೆಯೇ ಆಸ್ತಿಯನ್ನು ದಾನ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಲಾಕ್ಡೌನ್ ವೇಳೆ ಮೊರಾದಾಬಾದ್ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಅವರು, ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದರು. ಅಲ್ಲದೇ ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆಯನ್ನು ಸಹ ಆಯೋಜಿಸಿದ್ದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ದೇವಿ ಪಾಟೀಲ್, ಡಾ. ಎಪಿಜೆ ಅಬ್ದುಲ್ ಕಲಾಂ ಅವರು, ಡಾ. ಅರವಿಂದ್ ಗೋಯಲ್ ಅವರಿಗೆ ನಾಲ್ಕು ಬಾರಿ ಗೌರವ ಪ್ರಶಸ್ತಿಯನ್ನು ನೀಡಿದ್ದಾರೆ. ಅರವಿಂದ್ ಗೋಯಲ್ ಅವರಿಗೆ ರೇಣು ಗೋಯಲ್ ಎಂಬ ಪತ್ನಿ ಇದ್ದು, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?