ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ತ್ರಿಶೂರ್ : ಯುವತಿಯೋರ್ವಳ ಮದುವೆಯನ್ನು ತಪ್ಪಿಸೋ ಸಲುವಾಗಿ ನಾಲ್ವರು ಆರೋಪಿಗಳು ಯುವತಿಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರಕರಣದ ಬೆನ್ನು ಬಿದ್ದ ಪೊಲೀಸರು ಇದೀಗ ನಾಲ್ವರು ಕಿರಾತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪತ್ತಲಿ ವೆತ್ತಿಲ್ ಶ್ರೀಕುಮಾರ (28 ವರ್ಷ), ಮಲಯತ್ತೀಲ್ ನಿವಾಸಿ ಮಜೀಶ್ (38 ವರ್ಷ ), ಪೊಳಂಕವ್ ಎರುಮತ್ತುರುತಿ ನಿವಾಸಿ ರಾಂಜಿ (46 ವರ್ಷ), ಪಣಂಗಾಡ್ ನಿವಾಸಿ ತೇಲ ಪರಂಪಲ್ ರಾಜನ್ (46 ವರ್ಷ) ಬಂಧಿತ ಆರೋಪಿಗಳು. ಯುವತಿಗೆ ಯುವಕನೋರ್ವನ ಜೊತೆಯಲ್ಲಿ ವಿವಾಹ ಫಿಕ್ಸ್ ಆಗಿತ್ತು. ಇದೇ ಕಾರಣಕ್ಕೆ ಯುವತಿ ಈ ಹಿಂದೆ ಯುವಕನೋರ್ವನ ಜೊತೆಗೆ ಇರುವ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಯುವತಿ ಮತ್ತಿಲಕಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟಿ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ಪ್ರಮುಖವಾಗಿ ಆಲಪ್ಪುಳದ ಯುವಕನೋರ್ವ ವಿದೇಶದಿಂದಲೇ ವಾಟ್ಸಾಪ್ ಮೂಲಕ ವಿಡಿಯೋ ಹರಿಬಿಡಲಾಗಿತ್ತು ಎನ್ನಲಾಗುತ್ತಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?