ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಂಭಾಪುರಿ ಶ್ರೀಗಳು ನನಗೂ, ನಮ್ಮ ಪಕ್ಷಕ್ಕೂ ಆಶೀರ್ವಾದ ಮಾಡಿದ್ದಾರೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
ರಂಭಾಪುರಿ ಶ್ರೀಗಳು ನನಗೂ, ನಮ್ಮ ಪಕ್ಷಕ್ಕೂ ಆಶೀರ್ವಾದ ಮಾಡಿದ್ದಾರೆ: ಸಿದ್ದರಾಮಯ್ಯ

ರಾಯಚೂರು: ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಂಭಾಪುರಿ ಮಠಕ್ಕೆ ಯಾವತ್ತೂ ಕೂಡ ಬಂದಿಲ್ಲ. ಒಮ್ಮೆ ಭೇಟಿ ನೀಡಬೇಕೆಂದು ರಂಭಾಪುರಿ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವೇದಿಕೆ ಕಾರ್ಯಕ್ರಮದಲ್ಲಿ ಆಹ್ವಾನ ನೀಡಿದರು.


ಜಿಲ್ಲೆಯ ದೇವದುರ್ಗದ ಗಬ್ಬೂರನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಅವರು, ರಂಭಾಪುರಿ ಶ್ರೀಗಳು ನನಗೂ ನಮ್ಮ ಪಕ್ಷಕ್ಕೂ ಆಶೀರ್ವಾದ ಮಾಡಿದ್ದಾರೆ. ಅವರಿಗೆ ಅನಂತ ಅನಂತ ಧನ್ಯವಾದಗಳು ಅಂತ ಸಿದ್ದರಾಮಯ್ಯ ಭಾಷಣದಲ್ಲಿ ಮಾತನಾಡಿದ ಹಿನ್ನೆಲೆ ಅದಕ್ಕೆ ಪ್ರತಿಯಾಗಿ ಮಠಕ್ಕೆ ಬರುವಂತೆ ಶ್ರೀಗಳು ಆಹ್ವಾನ ನೀಡಿದರು.

ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮತ್ತು ನಾನು ಬಂದಿದ್ದು ಯೋಗ ಯೋಗ ಅಂತ ಶ್ರೀಗಳು ಹೇಳಿದರು. ವೇದಿಕೆ ಮೇಲೆ ಇದ್ದ ರಂಭಾಪುರಿ ಶ್ರೀಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡಿ, ಶ್ರೀಗಳ ಆಶೀರ್ವಾದ ನಮಗೆ ಇದೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ