ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಮುಂಬೈ ಪೊಲೀಸರು!

Twitter
Facebook
LinkedIn
WhatsApp
ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಮುಂಬೈ ಪೊಲೀಸರು!

ಎಫ್‌ಐಆರ್ ದಾಖಲು
ಐಪಿಸಿ ಸೆಕ್ಷನ್ 509, 292, 294 ಹಾಗೂ ಐಟಿ ಕಾಯ್ದೆಯ ಸೆಕ್ಷನ್ 67ಎ ಅಡಿಯಲ್ಲಿ ರಣ್‌ವೀರ್ ಸಿಂಗ್ ವಿರುದ್ಧ ಮುಂಬೈನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಇಂದು (ಮಂಗಳವಾರ, ಜುಲೈ 26) ಎಫ್‌ಐಆರ್ ದಾಖಲು ಮಾಡಲಾಗಿದೆ.

ಪೂರ್ವ ಮುಂಬೈನಲ್ಲಿರುವ ಎನ್‌ಜಿಒ ಸಂಸ್ಥೆಯ ಪದಾಧಿಕಾರಿಯೊಬ್ಬರು ಹಾಗೂ ಮಹಿಳಾ ವಕೀಲರೊಬ್ಬರು ಪ್ರತ್ಯೇಕವಾಗಿ ರಣ್‌ವೀರ್ ಸಿಂಗ್ ವಿರುದ್ಧ ಚೆಂಬೂರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಎರಡು ದೂರುಗಳ ಆಧಾರದ ಮೇಲೆ ಚೆಂಬೂರ್ ಪೊಲೀಸರು ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ.

ದೂರಿನಲ್ಲಿ ಏನಿದೆ?
ಎನ್‌ಜಿಒ ಸಂಸ್ಥೆಯ ಪದಾಧಿಕಾರಿಯೊಬ್ಬರು ನೀಡಿದ ದೂರಿನಲ್ಲಿ, ರಣ್‌ವೀರ್ ಸಿಂಗ್ ತಮ್ಮ ಬೆತ್ತಲೆ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿದ್ದಾರೆ. ಮಹಿಳಾ ವಕೀಲರು ಸಲ್ಲಿಸಿದ ದೂರಿನಲ್ಲಿ, ಮಹಿಳೆಯರನ್ನು ಆಕ್ರೋಶಗೊಳಿಸುವ ಉದ್ದೇಶ ಹೊಂದಿರುವ ರಣ್‌ವೀರ್ ಸಿಂಗ್ ವಿರುದ್ಧ ಮೊಕದ್ದಮೆ ಹೂಡಬೇಕು ಎಂದು ಒತ್ತಾಯಿಸಿದ್ದಾರೆ.

ರಣ್‌ವೀರ್ ಸಿಂಗ್‌ಗೆ ಲೀಗಲ್ ನೋಟೀಸ್
ಬೆತ್ತಲೆ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ರಣ್‌ವೀರ್ ಸಿಂಗ್ ಅವರಿಗೆ ನಲಸೋಪಾರ ಪೂರ್ವದ ನಿವಾಸಿಯೊಬ್ಬರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಇಬ್ಬರು ವಕೀಲರಾದ ಪ್ರಕಾಶ್ ಸಾಲ್ಸಿಂಗೀಕರ್ ಮತ್ತು ಪ್ರಥಮೇಶ್ ಗಾಯಕ್ವಾಡ್ ಅವರ ಮೂಲಕ ಲೀಗಲ್ ನೋಟೀಸ್ ಕಳುಹಿಸಲಾಗಿದೆ. ನೋಟೀಸ್‌ನಲ್ಲಿ, ‘’ಈ ನೋಟೀಸ್‌ ಸ್ವೀಕರಿಸಿದ ಮೂರು ದಿನಗಳ ಅವಧಿಯಲ್ಲಿ ಇನ್ಸ್ಟಾಗ್ರಾಮ್‌ ಹಾಗೂ ಇತರೆ ಎಲ್ಲಾ ಸಾಮಾಜಿಕ ಮಾಧ್ಯಮಗಳಿಂದ ಬೆತ್ತಲೆ ಚಿತ್ರಗಳನ್ನು ತೆಗೆದು ಹಾಕಬೇಕು. ಇದೇ ರೀತಿ ಪುನರಾವರ್ತಿಸುವುದಿಲ್ಲ ಎಂಬ ಹೇಳಿಕೆಯನ್ನ ರಣ್‌ವೀರ್ ಸಿಂಗ್ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’’ ಎಂದು ಒತ್ತಾಯಿಸಿದ್ದಾರೆ‘’ಸೆಲೆಬ್ರಿಟಿಗಳ ಇಂತಹ ವರ್ತನೆಯಿಂದ ಮಕ್ಕಳ ನಡವಳಿಕೆ ಮೇಲೆ ಪರಿಣಾಮ ಬೀರಬಹುದು. ಮಕ್ಕಳಲ್ಲಿ ಲೈಂಗಿಕ ದೌರ್ಜನ್ಯದಂತಹ ಅಪಾಯ ಹೆಚ್ಚಬಹುದು’’ ಎಂಬುದು ಸಹ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ