ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಶ್ಮಿಕಾ ಮಂದಣ್ಣಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ಭೇಟಿ ನೀಡಿದ ಬ್ಯೂಟಿ ಕ್ವೀನ್​

Twitter
Facebook
LinkedIn
WhatsApp
ರಶ್ಮಿಕಾ ಮಂದಣ್ಣಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ಭೇಟಿ ನೀಡಿದ ಬ್ಯೂಟಿ ಕ್ವೀನ್​

ಸ್ಯಾಂಡಲ್​ವುಡ್ ಸುಂದರಿ, ಸೌತ್ ಸಿನಿರಂಗದ ಸೆನ್ಸೇಷನಲ್ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಖ್ಯಾತ ನಟಿ ಆಸ್ಪತ್ರೆಯತ್ತ ಮುಖ ಮಾಡುತ್ತಿದ್ದಂತೆ ಇತ್ತ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದರು.

ರಶ್ಮಿಕಾ ಮಂದಣ್ಣಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ಭೇಟಿ ನೀಡಿದ ಬ್ಯೂಟಿ ಕ್ವೀನ್​

ಆದರೀಗ ನಟಿಯು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಚಿಕಿತ್ಸೆಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಫೋಟೋ ಹಂಚಿಕೊಳ್ಳುವ ಮೂಲಕ ಹೈದಾಬಾದ್​​ನಲ್ಲಿನ (Hyderabad) ಪ್ರಮುಖ ಆರ್ಥೋ ಸ್ಪೆಷಲಿಸ್ಟ್ (Ortho Specialist) ಗುರುವಾ ರೆಡ್ಡಿ (Dr. Guruva Reddy) ಸ್ಪಷ್ಟನೆ ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ಸತತ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಕೊಡಗಿನ ಬೆಡಗಿ ಮೊಣಕಾಲಿನ ಸಮಸ್ಯೆಗೆ ಒಳಗಾಗಿದ್ದಾರೆ.

ರಶ್ಮಿಕಾ ಮಂದಣ್ಣಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ಭೇಟಿ ನೀಡಿದ ಬ್ಯೂಟಿ ಕ್ವೀನ್​

ಹೀಗಾಗಿ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಭೇಟಿಯಾಗಿ ಚಿಕಿತ್ಸೆ ಪಡೆದರು. ಈ ವೇಳೆ ನಟಿಯ ಜೊತೆಗೆ ತೆಗೆದ ಫೋಟೋವನ್ನು ವೈದ್ಯರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಸಮಸ್ಯೆಯನ್ನು ಹಾಸ್ಯಾತ್ಮಕವಾಗಿ ವಿವರಿಸಿರುವ ಗುರುವ ರೆಡ್ಡಿ,  ”ಸಾಮಿ..ಸಾಮಿ.. ಎಂದು ಮೊಣಕಾಲಿನ ಮೇಲೆ ಭಾರ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದೀರಿ.. ಈಗ ನೋವು ಬಂದಿದೆ! ಮೊಣಕಾಲು ನೋವಿನಿಂದ ನನ್ನ ಬಳಿಗೆ ಬಂದಿದ್ದೀರಿ ಎಂದು ಶ್ರೀವಲ್ಲಿಗೆ ನಾನು ಹೇಳಿದೆ ಎಂದು ಗುರುವಾ ರೆಡ್ಡಿ ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ