ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ವಿಶ್ವಸಂಸ್ಥೆ: ಅಮೇರಿಕ ಅಧ್ಯಕ್ಷ ಜೋ ಬೈಡನ್ ವಿಶ್ವಸಂಸ್ಥೆಯಲ್ಲಿ ಮಾತನಾಡಿದ್ದು, ರಷ್ಯಾ ಉಕ್ರೇನ್ ನಲ್ಲಿ ನಾಚಿಕೆಯಿಲ್ಲದೇ ವಿಶ್ವಸಂಸ್ಥೆ ನಿಯಮ ಉಲ್ಲಂಘನೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಉಕ್ರೇನ್ ನ ಪ್ರತಿರೋಧವನ್ನು ಬೆಂಬಲಿಸುವಂತೆ ಜಾಗತಿಕ ಸಮುದಾಯಕ್ಕೆ ಬೈಡೆನ್ ಕರೆ ನೀಡಿದ್ದಾರೆ.
7 ತಿಂಗಳಿಂದ ರಷ್ಯಾದ ಅತಿಕ್ರಮಣವನ್ನು ಖಂಡಿಸಿರುವ ಬೈಡೆನ್, ನಾಗರಿಕರೆಡೆಗೆ ರಷ್ಯಾದ ದೌರ್ಜನ್ಯ ಹಾಗೂ ಉಕ್ರೇನ್ ಹಾಗೂ ಅದರ ಸಂಸ್ಕೃತಿಯನ್ನು ನಾಶ ಮಾಡುವ ಯತ್ನ ಗಾಬರಿ ಹುಟ್ಟಿಸುತ್ತದೆ. ಇನ್ನು ಪುಟಿನ್ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆಯೂ ಮಾತನಾಡಿರುವ ಬೈಡೆನ್, ಪುಟಿನ್ ಯುರೋಪ್ ಗೆ ಹೊಸದಾಗಿ ಅಣು ಬೆದರಿಕೆ ಹಾಕಿದ್ದು, ಪರಮಾಣು ಶಸ್ತ್ರಾಸ್ತ್ರಗಳ ಪ್ರಸರಣ ಮಾಡದಿರುವುದಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಿರುವ ರಾಷ್ಟ್ರದ ನಾಯಕರಾಗಿ ಪುಟಿನ್ ಅವರ ಈ ರೀತಿಯ ಹೇಳಿಕೆಗಳು ರಷ್ಯಾಗೆ ತನ್ನ ಜವಾಬ್ದಾರಿಯೆಡೆಗೆ ಅಜಾಗರೂಕ ನಿರ್ಲಕ್ಷ್ಯವನ್ನು ತೋರುತ್ತದೆ ಎಂದು ಹೇಳಿದ್ದಾರೆ.
ಇನ್ನು ಉಕ್ರೇನ್ ನಲ್ಲಿ ಒತ್ತಾಯಪೂರ್ವಕವಾಗಿ ವಶಕ್ಕೆ ಪಡೆದಿರುವ ಪ್ರಾಂತ್ಯದಲ್ಲಿ ಈ ವಾರದಲ್ಲಿ “ಜನಾಭಿಪ್ರಾಯ”ವನ್ನು ನಿಗದಿಪಡಿಸಿರುವ ರಷ್ಯಾದ ನಡೆಯನ್ನೂ ಬೈಡೆನ್ ಟೀಕಿಸಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?