ಮಂಗಳವಾರ, ಮೇ 7, 2024
ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಯುದ್ಧದ ಕಾರ್ಮೋಡ!

Twitter
Facebook
LinkedIn
WhatsApp
ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಯುದ್ಧದ ಕಾರ್ಮೋಡ!

ಮಾಸ್ಕೋ/ವಾಷಿಂಗ್ಟನ್‌ (ಫೆ.18) : ಸಂಧಾನ ಮಾತುಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಉಕ್ರೇನ್‌ ಗಡಿಯಿಂದ ಸೇನೆ ಹಿಂಪಡೆತ ಆರಂಭಿಸಿದ್ದಾಗಿ ಹೇಳಿದ್ದ ರಷ್ಯಾದ ಮಾತುಗಳಿಗೆ ವ್ಯತಿರಿಕ್ತವಾದ ಬೆಳವಣಿಗೆಗಳು ಉಕ್ರೇನ್‌ ಗಡಿಯಲ್ಲಿ ಕಂಡುಬಂದಿವೆ. ಉಪಗ್ರಹ ಚಿತ್ರದಲ್ಲಿ ರಷ್ಯಾ, ಉಕ್ರೇನ್‌ ಗಡಿಗೆ ಮತ್ತಷ್ಟುಯೋಧರ ಕಳಿಸುರುವುದು ಕಂಡುಬಂದಿದೆ. ಇದರ ನಡುವೆಯೇ ಹಲವು ದಿನಗಳಲ್ಲಿ ಯುದ್ಧ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ರಷ್ಯಾದ 1.5 ಲಕ್ಷ ಯೋಧರು ಉಕ್ರೇನ್‌ ಗಡಿಯಲ್ಲಿದ್ದಾರೆ ವಿಶಸಂಸ್ಥೆಗೆ ಅಮೆರಿಕ ದೂರಿದೆ.ಹೀಗಾಗಿ ಮತ್ತೆ ಯುದ್ಧಭೀತಿ ಆವರಿಸಿದೆ.

ಕೆಲವು ದಿನಗಳ ಹಿಂದೆ ಯುದ್ಧ ಆರಂಭವಾಗಿಬಿಟ್ಟಿತು ಎಂಬ ಸಂಶಯ ಮೂಡಿತು. ಆದರೆ ಒತ್ತಡದ ಪರಿಣಾಮ ಎರಡೂ ರಾಷ್ಟ್ರಗಳು ಯುದ್ಧದ ಸನ್ನಿವೇಶದಿಂದ ಹೊರಬಂದಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ