ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆಯಲ್ಲಿ ಭತ್ತ ನಾಟಿ; ರಸ್ತೆಗುಂಡಿಯಲ್ಲಿ 20 ರೂಗೆ ಬೋಟ್‌ ರೈಡ್‌ ಪ್ರತಿಭಟನೆ!

Twitter
Facebook
LinkedIn
WhatsApp
ರಸ್ತೆಯಲ್ಲಿ ಭತ್ತ ನಾಟಿ; ರಸ್ತೆಗುಂಡಿಯಲ್ಲಿ 20 ರೂಗೆ ಬೋಟ್‌ ರೈಡ್‌ ಪ್ರತಿಭಟನೆ!

ಉದ್ಯೋಗಕ್ಕಾಗಿ ಜನರನ್ನು ಆಕರ್ಷಿಸುತ್ತಿದ್ದ ರಾಜಧಾನಿ ಬೆಂಗಳೂರು, ಇತ್ತೀಚೆಗೆ ಆಡಳಿತ ವೈಫಲ್ಯಗಳಿಂದ ಸಮಸ್ಯೆಗಳ ಆಗರವಾಗಿ ಮಾರ್ಪಡುತ್ತಿದೆ. ಕಸ, ಕೊಳಚೆ, ಗುಂಡಿಬಿದ್ದ ರಸ್ತೆಗಳು ಎಲ್ಲೆಂದರಲ್ಲಿ ಕಾಣುತ್ತಿವೆ. ಈ ಸಮಸ್ಯೆಗಳಿಂದ ಬೇಸತ್ತಿರುವ ಜನರು ವಿಭಿನ್ನ ರೀತಿಯ ಪ್ರತಿಭಟನೆಗೆ ಇಳಿದಿದ್ದಾರೆ.
ಈಗ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗುಂಡಿಗಳಿಗೆ ನೀರು ತುಂಬಿ ಕೆರೆಗಳಂತೆ ಕಾಣಿಸುತ್ತಿವೆ. ಇದರಿಂದ ಕಂಗೆಟ್ಟಿರುವ ವಾಹನ ಸವಾರರಂತೂ ಬಿಬಿಎಂಪಿಗೆ ಇಡಿ ಶಾಪ ಹಾಕುತ್ತಲೇ ಇದ್ದಾರೆ. ಈ ನಡುವೆ, ಕೆಲವು ಪ್ರದೇಶಗಳ ನಿವಾಸಿಗರು, ಮಳೆ ಸುರಿದು ಕೊಚ್ಚೆ ನೀರು ತುಂಬಿದ್ದ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟಿಸಿದ್ದಾರೆ.

ಮಾತ್ರವಲ್ಲದೆ, 20 ರೂ. ಗಳಿಗೆ ಈ ಕೊಚ್ಚೆ ನೀರಿನ ಗುಂಡಿಗಳಲ್ಲಿ ತೆಪ್ಪವನ್ನೂ ಓಡಿಸಿದ್ದಾರೆ.
ಕನಕಪುರ ರಸ್ತೆ ಬಳಿಯ ಅಂಜನಾಪುರದಲ್ಲಿ(ವಾರ್ಡ್ ಸಂಖ್ಯೆ 196) ಈ ವಿಶಿಷ್ಟ ರೀತಿಯ ಪ್ರತಿಭಟನೆ ನಡೆದಿದೆ. ಬಿಬಿಎಂಪಿ ಹಾಗೂ ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಅವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು