ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಕೀಯಕ್ಕೆ ನಿವೃತ್ತಿ ,ಚುನಾವಣಾ ಪ್ರಚಾರಕ್ಕೂ ಹೋಗುವುದಿಲ್ಲ ;ಬೇಸರ ವ್ಯಕ್ತಪಡಿಸಿದ ಅಂಗಾರ

Twitter
Facebook
LinkedIn
WhatsApp
file7jbhbicr1kp16dyvjee11643199619

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬೇಸರಗೊಂಡು ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಗ್ಗೆ ಮಾತನಾಡಿದ ಅಂಗಾರ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ.ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ‌ ಎಂದು ಹೇಳಿದ್ದಾರೆ‌.

ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ.ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ.ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರ, ನಾನು ಇನ್ನು ರಾಜಕಾರಣದಲ್ಲಿಲ್ಲ.ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬೇಕು ಎಂದು ಹೇಳಿದರು.

6 ಬಾರಿ ಶಾಸಕರಾಗಿರುವ ಅಂಗಾರ ಈ ಬಾರಿ ಸಚಿವರಾಗಿ ಅಧಿಕಾರವನ್ನು ಪಡೆದಿದ್ದರು.ಇದೀಗ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯಕ್ಕೆ ನಿವೃತಿ ಘೋಷಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ