ಶನಿವಾರ, ಫೆಬ್ರವರಿ 8, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗೇಮ್ ಬ್ಯಾನ್!

Twitter
Facebook
LinkedIn
WhatsApp
ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗೇಮ್ ಬ್ಯಾನ್!

ಬೆಂಗಳೂರು: ರಾಜ್ಯದ ಉಭಯ ಸದನಗಳಲ್ಲಿ ಆನ್‌ಲೈನ್ ಗೇಮ್ ಮಿಷೇಧಿಸುವಂತೆ ಈಗಾಗಲೇ ಪ್ರತಿಪಕ್ಷದ ನಾಯಕರು, ಸದಸ್ಯರು ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗೇಮ್‌‌ಗಳನ್ನು ನಿಷೇಧಿಸಲಾಗಿದೆ.

ಇಂದಿನಿಂದ ಡ್ರೀಮ್ 11 ಹಾಗೂ ಫಸ್ಟ್ ಗೇಮ್, ಗೇಮ್​ಜಿ ಎಂಬ ಪ್ರಸಿದ್ಧ ಆನ್‌ಲೈನ್‌ ಜೂಜಾಟದ ಆಯಪ್‌ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಯಪ್‌ಗಳನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಕುರಿತು ಹೈಕೋರ್ಟ್‌ಗೆ ರಿಟ್‌ ಅರ್ಜಿಯೂ ಸಲ್ಲಿಕೆಯಾಗಿದ್ದು, ಆನ್‌ಲೈನ್‌ ಬೆಟ್ಟಿಂಗ್‌ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್‌ ಹಲವು ಬಾರಿ ತಾಕೀತು ಮಾಡಿತ್ತು.

ಆನ್‌ಲೈನ್‌ ಮೂಲಕ ಗೇಮ್‌ ಆಡುವುದು, ಬೆಟ್ಟಿಂಗ್‌, ಟೋಕನ್‌ ಮೂಲಕ ಹಣದ ಆಟ ಆಡುವುದು, ಎಲೆಕ್ಟ್ರಾನಿಕ್‌ ಮನಿ, ಯಾವುದೇ ಆಟಕ್ಕೆ ಆನ್‌ಲೈನ್‌ ಮೂಲಕ ಹಣದ ವರ್ಗಾವಣೆ ಮಾಡುವುದಕ್ಕೆ ಇನ್ನು ಮುಂದೆ ನಿಷೇಧವಿರಲಿದ್ದು, ಅಪರಾಧ ಎಂದು ಪರಿಗಣಿಸಲಾಗುತ್ತದೆ.
ಕರ್ನಾಟಕ ಪೊಲಿಸ್‌ ಕಾಯ್ದೆ ಸೆಕ್ಸನ್‌ 2ಕ್ಕೆ ತಿದ್ದುಪಡಿ ತರಲಾಗಿದ್ದು ಸೆಕ್ಸನ್‌ 78ಎ/3 ಪ್ರಕಾರ, ಈಗಿರುವ ಒಂದು ತಿಂಗಳ ಜೈಲು ಶಿಕ್ಷೆ ಪ್ರಮಾಣವನ್ನು 6 ತಿಂಗಳುಗಳಿಗೆ ವಿಸ್ತರಿಸಲಾಗಿದ್ದು, , ಒಂದು ವರ್ಷದ ಶಿಕ್ಷೆ ಪ್ರಮಾಣವನ್ನು 3 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು