ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ತಾಲಿಬಾನಿ ಪದ ಬಳಕೆಯಿಂದ ಅಫ್ಗಾನ್‌‌ ಮೂಲ ತಾಲಿಬಾನಿಗರಿಗೆ ಅಸಮಾಧಾನವಾದರೆ ಆಶ್ಚರ್ಯವಿಲ್ಲ - ಸುರೇಶ್‌ ಕುಮಾರ್

Twitter
Facebook
LinkedIn
WhatsApp
ರಾಜ್ಯದಲ್ಲಿ ತಾಲಿಬಾನಿ ಪದ ಬಳಕೆಯಿಂದ ಅಫ್ಗಾನ್‌‌ ಮೂಲ ತಾಲಿಬಾನಿಗರಿಗೆ ಅಸಮಾಧಾನವಾದರೆ ಆಶ್ಚರ್ಯವಿಲ್ಲ – ಸುರೇಶ್‌ ಕುಮಾರ್

ಬೆಂಗಳೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಂಘಟನೆಗಳನ್ನು ತಾಲಿಬಾನ್‌ಗೆ ಹೋಲಿಸಿ ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌‌, ಕರ್ನಾಟಕ ರಾಜ್ಯದಲ್ಲಿ “ತಾಲಿಬಾನಿ” ಎಂಬ ಪದ ರಾಜಕೀಯವಾಗಿ ತೀವ್ರ ಬಳಕೆಯಾಗುತ್ತಿರುವುದನ್ನು ಕಂಡು ಆಫ್ಘಾನಿಸ್ತಾನದ ಮೂಲ ತಾಲಿಬಾನಿಗರಿಗೆ ತೀವ್ರ ಅಸಮಾಧಾನವಾದರೆ ಆಶ್ಚರ್ಯವಿಲ್ಲ! ಎಂದು ಲೇವಡಿ ಮಾಡಿದ್ದಾರೆ.
“ಸನ್ಮಾನ್ಯ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.
“ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ. ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ” ಎಂದಿದ್ದರು.
ಟ್ವೀಟ್‌‌ನಲ್ಲಿ ಕರ್ನಾಟಕ ರಾಜ್ಯವೆಂದು ಉಲ್ಲೇಖಿಸಿರುವ ಸುರೇಶ್‌ ಕುಮಾರ್‌ ಅವರ ನಡೆ ಮಾತ್ರ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯದ ಎರಡೂ ಪಕ್ಷಗಳ ಮುಖಂಡರ ಬಗ್ಗೆ ಈ ಟ್ವೀಟ್‌ ಮಾಡಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು