ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಅಥಿತಿ ಶಿಕ್ಷಕರ ಗೌರವ ಧನ ಏರಿಕೆ

Twitter
Facebook
LinkedIn
WhatsApp
ರಾಜ್ಯದ ಅಥಿತಿ ಶಿಕ್ಷಕರ ಗೌರವ ಧನ ಏರಿಕೆ

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಅಥಿತಿ ಶಿಕ್ಷಕರಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಶಿಕ್ಷಕರ ಬಹು ವರ್ಷದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ ಅಥಿತಿ ಶಿಕ್ಷಕರ ಗೌರವ ಧನವನ್ನು ಏರಿಕೆ ಮಾಡಿ ಸರ್ಕಾರ ಆದೇಶವನ್ನು ಮಾಡಿದೆ.

ಸರ್ಕಾರಿ ಪ್ರಾಥಮಿಕ ಅಥಿತಿ ಶಿಕ್ಷಕರ ಗೌರವ ಧನ 7,500ಗಳಿತ್ತು. ಈ ಗೌರವ ಧನವನ್ನು 10,000ಕ್ಕೆ ಏರಿಕೆಯನ್ನು ಮಾಡಿದೆ. ಪ್ರೌಢಶಾಲೆಯ ಶಿಕ್ಷಕರಿಗೆ 8,000 ಗೌರವ ಧನವನ್ನು ನೀಡಲಾಗುತ್ತಿತ್ತು. ಇದೀಗ ಈ ಗೌರವ ಧನವನ್ನು 10,500ಕ್ಕೆ ಏರಿಕೆಯನ್ನು ಮಾಡುವ ಮೂಲಕ ಅಥಿತಿ ಶಿಕ್ಷಕರಿಗೆ ಶುಭ ಸುದ್ದಿಯನ್ನು ಸರ್ಕಾರ ನೀಡಿದೆ.

ಈ ಗೌರವ ಧನವನ್ನು 10,000ಕ್ಕೆ ಏರಿಕೆಯನ್ನು ಮಾಡಿದೆ. ಪ್ರೌಢಶಾಲೆಯ ಶಿಕ್ಷಕರಿಗೆ 8,000 ಗೌರವ ಧನವನ್ನು ನೀಡಲಾಗುತ್ತಿತ್ತು. ಇದೀಗ ಈ ಗೌರವ ಧನವನ್ನು 10,500ಕ್ಕೆ ಏರಿಕೆಯನ್ನು ಮಾಡುವ ಮೂಲಕ ಅಥಿತಿ ಶಿಕ್ಷಕರಿಗೆ ಶುಭ ಸುದ್ದಿಯನ್ನು ಸರ್ಕಾರ ನೀಡಿದೆ.

ಅಥಿತಿ ಶಿಕ್ಷಕರ ಗೌರವ ಧನ ಹೆಚ್ಚಾಗಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವ ಬಿ. ಸಿ. ನಾಗೇಶ್ ಟ್ವೀಟ್‌ನಲ್ಲಿ ಖಚಿತ ಪಡಿಸಿದ್ದಾರೆ. “”ಅಥಿತಿ ಶಿಕ್ಷಕರ ಬಹುಕಾಲದ ಬೇಡಿಕೆಯನ್ನು ನೆರವೇರಿಸುವ ನಿಟ್ಟಿನಲ್ಲಿ ಬೇಡಿಕೆ ಕೇಳಿಬಂದಿತ್ತು. ಸರ್ಕಾರಿ ಶಾಲೆಗಳ ಅಥಿತಿ ಶಿಕ್ಷಕರ ಮಾಸಿಕ ಗೌರವ ಸಂಭಾವನೆ ಪರಿಷ್ಕರಿಸಿ ಮನವಿಗೆ ಸ್ಪಂದಿಸಿ ರೂ. 2500 ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ”ಯನ್ನು ಸಚಿವರು ಸಲ್ಲಿಸಲಾಗಿದೆ.

15000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬ; ಶಿಕ್ಷಣ ಇಲಾಖೆ ಈಗಾಗಲೇ 15000 ಶಿಕ್ಷಕರನ್ನು ನೇಮಕ ಸಿಇಟಿ ಪರೀಕ್ಷೆಯನ್ನು ನಡೆಸಿದೆ. ಆದರೆ ಶಿಕ್ಷಕರ ನೇಮಕಾತಿ ಪ್ರಕ್ರಿಯನ್ನು ಆಮೆಗತಿಯನ್ನು ಮಾಡುತ್ತಿರುವುದರಿಂದ ಶಿಕ್ಷಣ ಇಲಾಖೆ ಅಥಿತಿ ಶಿಕ್ಷಕರನ್ನು ನೆಚ್ಚಿಕೊಳ್ಳುವುದು ಅನಿವಾರ್ಯವಾಗಿದೆ.

ಸಾಕಷ್ಟು ಶಾಲೆಗಳಲ್ಲಿ ಶಿಕ್ಷಕರ ಕೊರತೆಯು ಎದುರಾಗಿದೆ. ಇದರಿಂದಾಗಿ ಅಥಿತಿ ಶಿಕ್ಷಕರ ಬಹುದಿನದ ಬೇಡಿಕೆಗೆ ಸ್ಪದಿಸುವುದು ಅನಿವಾರ್ಯವಾಗಿತ್ತು. ಅಥಿತಿ ಶಿಕ್ಷರ ಗೌರವ ಧನ ಹೆಚ್ಚಿಸಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಆದರೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತಡಮಾಡದೇ ನೇಮಿಸಿಕೊಳ್ಳಲು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ