ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ತನ್ನ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಆರಂಭದ ದಿನಗಳಲ್ಲಿ ಬಿಜೆಪಿಯಲ್ಲಿ ಎರಡು ಶಾಸಕರು ಮಾತ್ರ ಇದ್ದರು. ಒಂದು ನಾನು ಇನ್ನೊಂದು ಬೆಳ್ತಂಗಡಿ ವಸಂತ ಬಂಗೇರ ಎಂದು ಹೇಳಿದ ಬಿಎಸ್ ಯಡಿಯೂರಪ್ಪ ಆ ಮೂಲಕ ತನ್ನ ಪ್ರಥಮ ಶಾಸಕ ವಸಂತ ಬಂಗೇರ ಅವರನ್ನು ಸ್ಮರಿಸಿದರು.
ಬಿಜೆಪಿಯಿಂದ ವಿಧಾನಸಭೆಯಲ್ಲಿ ಆಯ್ಕೆಯಾದ ಪ್ರಥಮ ಶಾಸಕರು ಗಳಲ್ಲಿ ವಸಂತ ಬಂಗೇರ ಮತ್ತು ಬಿಎಸ್ ಯಡಿಯೂರಪ್ಪ ಪ್ರಥಮರು ಎಂಬುದು ಇಲ್ಲಿ ಉಲ್ಲೇಖಾರ್ಹ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?