ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಪ್ರಯತ್ನ: ಮಾಜಿ ಸಿಎಂ ಯಡಿಯೂರಪ್ಪ

Twitter
Facebook
LinkedIn
WhatsApp
ʼಮುತ್ತುʼ ಕೊಡಲು ಒಪ್ಪದ ಹುಡುಗನನ್ನು ಗುಂಡಿಟ್ಟು ಕೊಂದ ಮಹಿಳೆ

ವಿಜಯಪುರ: ರಾಜ್ಯದಲ್ಲಿ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಪ್ರಯತ್ನ ನಮ್ಮ ಸರ್ಕಾರ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿಯಲ್ಲಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚಿಸಿ, ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಮಗೆ ಯಾವುದೇ ಭೇದ ಭಾವವಿಲ್ಲ. ಹಿಂದೂ, ಮುಸ್ಲಿಂ, ಕ್ರೈಸ್ತ ರಿಗೆ ಯಾವುದೇ ಭೇದ ಭಾವ ಇಲ್ಲ. ಒಂದೇ ತಾಯಿಯ ಮಕ್ಕಳು ಎಂಬಂತೆ ಯೋಜನೆಗಳನ್ನು ಕೊಟ್ಟಿದ್ದೇವೆ‌ ಎಂದರು. ಈ ಭಾಗದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಗೆಲ್ಲಿಸಬೇಕು ಎಂಬುದು. ಅದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ ಎಂದರು.
ಒಂದು ಕಾಲ ಇತ್ತು ಹಣ, ಹೆಂಡ, ಅಧಿಕಾರದ ಬಲದಿಂದ ಗೆಲ್ಲಬಹುದು ಎಂದು ಕಾಂಗ್ರೆಸನವರು ತಿಳಿದುಕೊಂಡಿದ್ದರು ಎಂದರು. ನಮಗೆ ಯಾವುದೇ ರೀತಿಯ ಸೌಲತ್ತು ಸಿಕ್ಕಲ್ಲ ಎಂದು ಯಾವುದಾದರೂ ವ್ಯಕ್ತಿ ಇದ್ದರೆ ಹೇಳಿ. ನಾನು ಪ್ರತಿಯೊಬ್ಬರಿಗೆ ಒಂದಲ್ಲ ಒಂದು ರೀತಿಯಲ್ಲಿ ಸೌಲತ್ತು ಕೊಡುವ ಕೆಲಸವನ್ನು ಮಾಡಿದ್ದೇನೆ ಎಂದರು.

ಬರುವ ದಿನಗಳಲ್ಲಿ ಮನೆಯಿಲ್ಲದ ಬಡವರಿಗೆ ಮನೆ ಕಟ್ಟಿ ಕೊಡುವ ಯೋಚನೆ ಮಾಡಲಾಗಿದೆ. ಇನ್ನು ಮುಂದೆ ಸೌಲತ್ತು ಬೇಕು ಎಂದರೆ ನೀವು ಸರ್ಕಾರಿ ಕಚೇರಿಗೆ ಅಲೆಯಬೇಕಿಲ್ಲ. ಕೋವಿಡ್ ನಿಂದ ಮೃತ ಪಟ್ಟವರಿಗೆ 1 ಲಕ್ಷ ಕೊಡುವ ಯೋಜನೆ ಸಹಿತ ಪ್ರಾರಂಭವಾಗಿದೆ ಎಂದರು.
ದಯಮಾಡಿ ಅ.30 ನೇ ತಾರಿಖಿನಂದು ರಮೇಶ ಭೂಸನೂರ ಅವರಿಗೆ ಮತ ಕೊಟ್ಟು ಅವರನ್ನು ಗೆಲ್ಲಿಸಬೇಕು. ನಾನು ಇಷ್ಟೋಂದು ಜನ ಸೇರುತ್ತಾರೆ ಎಂದು ನಾನು ನಿರಿಕ್ಷೆ ಮಾಡಿರಲಿಲ್ಲ. ಇದೆಲ್ಲವನ್ನು ನೋಡಿದರೆ ನಮ್ಮ ಅಬ್ಯರ್ಥಿ ರಮೇಶ ಭೂಸನೂರ ಅವರ ಗೆಲವು ಖಚಿತ ಎಂದೆನಿಸುತ್ತಿದೆ. ಬಹುದೊಡ್ಡ ಅಂತರದಿಂದ ರಮೇಶ ಭೂಸನೂರ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.
ರಮೇಶ ಭೂಸನೂರ ಅವರು ಗೆದ್ದ ಬಳಿಕ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂದರು.
ಕಾಂಗ್ರೆಸನವರು ಬರೀ ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವವರ ಬಣ್ಣ ತಾನೇ ಬಯಲಾಗುತ್ತದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು