ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ 541 ಪಿಯು ಕಾಲೇಜಲ್ಲಿ 3 ವರ್ಷದಿಂದ ಒಂದೂ ಅಡ್ಮಿಷನ್‌ ಇಲ್ಲ!

Twitter
Facebook
LinkedIn
WhatsApp
ರಾಜ್ಯದ 541 ಪಿಯು ಕಾಲೇಜಲ್ಲಿ 3 ವರ್ಷದಿಂದ ಒಂದೂ ಅಡ್ಮಿಷನ್‌ ಇಲ್ಲ!

ಕಳೆದ ಮೂರು ವರ್ಷಗಳಿಂದ ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳ ಜಿಲ್ಲಾವಾರು ಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶೈಕ್ಷಣಿಕ ಜಿಲ್ಲೆಗಳ ಒಟ್ಟು 541 ಕಾಲೇಜುಗಳಲ್ಲಿ 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ಇದರಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು 154 ಕಾಲೇಜುಗಳಿವೆ. ಮೂರು ವರ್ಷ ಶೂನ್ಯ ದಾಖಲಾತಿ ಇದ್ದರೆ ನಾಲ್ಕನೇ ವರ್ಷಕ್ಕೆ ಆ ಕಾಲೇಜನ್ನು ಮುಚ್ಚಬೇಕಾಗುತ್ತದೆ.

ಕಳೆದ ಎರಡು ವರ್ಷಗಳಲ್ಲಿ ಕಾಡಿದ ಕೋವಿಡ್‌ ಸಾಂಕ್ರಾಮಿಕ ರೋಗದಿಂದ ಮಕ್ಕಳ ದಾಖಲಾತಿಯಲ್ಲಿ ತೀವ್ರ ಹೊಡೆತ ಬಿದ್ದಿದೆ. ಬಹಳ ಕಡಿಮೆ ಸಂಖ್ಯೆಯ ಮಕ್ಕಳಿದ್ದ ಕಾಲೇಜುಗಳಲ್ಲಿ ಆ ವಿದ್ಯಾರ್ಥಿಗಳೂ ದಾಖಲಾತಿಯೇ ಆಗಿಲ್ಲ. ಹಾಗಾಗಿ ಈ ವರ್ಷದ ಮಟ್ಟಿಗೆ ಕಾಲೇಜು ಮುಚ್ಚುವ ನಿಯಮದಿಂದ ವಿನಾಯಿತಿ ನೀಡಬೇಕು. ದಾಖಲಾತಿ ಹೆಚ್ಚಿಸಿಕೊಳ್ಳಲು ಅವಕಾಶ ನೀಡಕೆಂದು ಈ ಕಾಲೇಜುಗಳ ಮುಖ್ಯಸ್ಥರು ಮನವಿ ಮಾಡಿದ್ದಾರೆ. ಮನವಿಗೆ ಸರ್ಕಾರ ಸ್ಪಂದಿಸಿದೆ.

ರಾಜ್ಯದಲ್ಲಿ 5200ಕ್ಕೂ ಹೆಚ್ಚು ಪಿಯು ಕಾಲೇಜುಗಳಿವೆ, ಅವುಗಳಲ್ಲಿ 1203 ಸರ್ಕಾರಿ, 3300 ಖಾಸಗಿ ಅನುದಾನರಹಿತ ಮತ್ತು 697 ಖಾಸಗಿ ಅನುದಾನಿತವಾಗಿವೆ.

ಶೂನ್ಯ ದಾಖಲಾತಿಯ ಕಾಲೇಜುಗಳು ಎಲ್ಲೆಲ್ಲಿ?: ಬೆಂಗಳೂರು ದಕ್ಷಿಣ 93, ಬೆಂಗಳೂರು ಉತ್ತರ 61, ಬಿಜಾಪುರ 26, ತುಮಕೂರು, ಮೈಸೂರು ತಲಾ 24, ಕಲಬುರಗಿ 23, ಚಿತ್ರದುರ್ಗ 21, ದಾವಣಗೆರೆ 19, ಧಾರವಾಡ, ಬೀದರ್‌ ತಲಾ 18, ಚಿಕ್ಕಬಳ್ಳಾಪುರ 16, ಚಿಕ್ಕೋಡಿ 17, ಬೆಳಗಾವಿ, ಹಾಸನ, ಮಂಡ್ಯ ತಲಾ 15, ರಾಯಚೂರು 14, ಬಳ್ಳಾರಿ 13, ಬಾಗಲಕೋಟೆ 11, ಕೋಲಾರ, ಮಂಗಳೂರು ತಲಾ 10, ಹಾವೇರಿ, ಯಾದಗಿರಿ ತಲಾ 8, ಉಡುಪಿ 7, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಗದಗ, ಕೊಡಗು ತಲಾ 6, ಕೊಪ್ಪಳ, ಶಿವಮೊಗ್ಗ ತಲಾ 5, ಉತ್ತರ ಕನ್ನಡ 3 ಕಾಲೇಜುಗಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ