ನವದೆಹಲಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸೋಮವಾರ ಮತ್ತೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕರ್ನಾಟಕದಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಕೂಡ ಮಹತ್ತರ ನಿರ್ಧಾರ ಕೈಗೊಂಡಿದ್ದು, ಲೇಹರ್ ಸಿಂಗ್ ಅವರಿಗೆ ಟಿಕೆಟ್ ನೀಡಿ ಅಖಾಡಕ್ಕಿಳಿಸಿದೆ. ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?