ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ: ಮಸೂದೆ ಅಂಗೀಕಾರಕ್ಕೆ ಎನ್ ಡಿಎ ಮುಂದಿದೆ ಕಠಿಣ ಹಾದಿ, ಬಿಜೆಡಿ, ವೈಎಸ್ ಆರ್ ಸಿಪಿ ಮೇಲೆ ಬಿಜೆಪಿ ಅವಲಂಬನೆ

Twitter
Facebook
LinkedIn
WhatsApp
ರಾಜ್ಯಸಭೆ: ಮಸೂದೆ ಅಂಗೀಕಾರಕ್ಕೆ ಎನ್ ಡಿಎ ಮುಂದಿದೆ ಕಠಿಣ ಹಾದಿ, ಬಿಜೆಡಿ, ವೈಎಸ್ ಆರ್ ಸಿಪಿ ಮೇಲೆ ಬಿಜೆಪಿ ಅವಲಂಬನೆ

ಉಪ ಸಭಾಪತಿ ಹರಿವಂಶ್ ಸೇರಿದಂತೆ ಜೆಡಿಯುನ ಐವರು ಸದಸ್ಯರು ರಾಜ್ಯಸಭೆಯಲ್ಲಿದ್ದಾರೆ. ಹರಿವಂಶ್ ಅವರ ಭವಿಷ್ಯ ಇದೀಗ ಅಡ್ಡ ಕತ್ತರಿಯಲ್ಲಿ ಸಿಲುಕಿದೆ. ಅವರ ಪಕ್ಷ  ಎನ್ ಡಿಎ ಮೈತ್ರಿ ಕಡಿದುಕೊಂಡಿದ್ದರೂ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಆದಾಗ್ಯೂ ಅವರು ಸೋಮನಾಥ್ ಚಟರ್ಜಿ ಅವರಂತೆಯೇ  ಅದೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಸೋಮನಾಥ್ ಚಟರ್ಜಿ ಸಿಪಿಐ(ಎಂ) ನಿಂದ ಅಮಾನತುಗೊಂಡ ನಂತರವೂ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಲೋಕಸಭೆಯಲ್ಲಿ ಜೆಡಿಯುನ 16 ಸಂಸದರಿದ್ದಾರೆ. ಆದರೆ, ಕೆಳಮನೆಯಲ್ಲಿ ಬಿಜೆಪಿಗೆ ಬಹುಮತವಿದೆ. ಆದರೆ, ರಾಜ್ಯಸಭೆಯಲ್ಲಿ ಬಹುಮತ ಹೊಂದಿಲ್ಲ. ಮೇಲ್ಮನೆಯಲ್ಲಿ ಬಿಜೆಪಿ ಕೇವಲ 91 ಸದಸ್ಯರನ್ನು ಹೊಂದಿದೆ. ಎರಡು ಪಕ್ಷೇತರರು, ಎಐಎಡಿಎಂಕೆಯ ನಾಲ್ವರು ಸದಸ್ಯರು ಒಳಗೊಂಡಂತೆ ಒಟ್ಟಾರೇ 110 ಸಂಸದರ ಬೆಂಬಲವನ್ನು ಬಿಜೆಪಿ ಹೊಂದಿದೆ.

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸರಳ ಬಹುಮತಕ್ಕೆ ಬಿಜೆಪಿಗೆ 123 ಸದಸ್ಯರ ಬೆಂಬಲದ ಅಗತ್ಯವಿದೆ. ಇದಕ್ಕಾಗಿ ಈಗ ಮೂವರು ಸ್ವತಂತ್ರ ಅಭ್ಯರ್ಥಿಗಳು ಅಥವಾ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮೇಲೆ ಅವಲಂಬನೆಯಾಗಬೇಕಾಗಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷ ತಲಾ ಒಂಬತ್ತು ಸದಸ್ಯರನ್ನು ಹೊಂದಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವು ಕಾಯ್ದೆಗಳಿಗೆ ಆಡಳಿತರೂಢ ಪಕ್ಷವನ್ನು ಇವರು ಬೆಂಬಲಿಸಿದ್ದಾರೆ. ಎನ್ ಡಿಎ ಮಿತ್ರಕೂಟದ ಇತರ ಪ್ರಾದೇಶಿಕ ಪಕ್ಷಗಳ  ಎಂಟು ಸದಸ್ಯರು ಕೂಡಾ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಅಲ್ಲದೇ ಅಸ್ಸಾಂನ ಅಜಿತ್ ಕುಮಾರ್ ಭುಯನ್ ಮತ್ತು ಹರಿಯಾಣದ ಕಾರ್ತಿಕೇಯ ಶರ್ಮಾ ಕೂಡಾ ಎನ್ ಡಿಎ ಮೈತ್ರಿಕೂಟದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ