ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ಜೆಡಿಯು ಎನ್ ಡಿಎ ಮೈತ್ರಿಕೂಟದಿಂದ ಹೊರ ನಡೆಯುತ್ತಿದ್ದಂತೆಯೇ, ರಾಜ್ಯಸಭೆಯಲ್ಲಿ ಪ್ರಮುಖ ಮಸೂದೆಗಳು ಅಂಗೀಕಾರವಾಗಲು ಬಿಜೆಪಿ ಇದೀಗ ಬಿಜೆಡಿ ಮತ್ತು ವೈಎಸ್ ಆರ್ ಕಾಂಗ್ರೆಸ್ ನಂತರ ಪ್ರಾದೇಶಿಕ ಪಕ್ಷಗಳನ್ನು ಅವಲಂಬಿಸುವಂತಾಗಿದೆ.
ಉಪ ಸಭಾಪತಿ ಹರಿವಂಶ್ ಸೇರಿದಂತೆ ಜೆಡಿಯುನ ಐವರು ಸದಸ್ಯರು ರಾಜ್ಯಸಭೆಯಲ್ಲಿದ್ದಾರೆ. ಹರಿವಂಶ್ ಅವರ ಭವಿಷ್ಯ ಇದೀಗ ಅಡ್ಡ ಕತ್ತರಿಯಲ್ಲಿ ಸಿಲುಕಿದೆ. ಅವರ ಪಕ್ಷ ಎನ್ ಡಿಎ ಮೈತ್ರಿ ಕಡಿದುಕೊಂಡಿದ್ದರೂ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಆದಾಗ್ಯೂ ಅವರು ಸೋಮನಾಥ್ ಚಟರ್ಜಿ ಅವರಂತೆಯೇ ಅದೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಸೋಮನಾಥ್ ಚಟರ್ಜಿ ಸಿಪಿಐ(ಎಂ) ನಿಂದ ಅಮಾನತುಗೊಂಡ ನಂತರವೂ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.
245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸರಳ ಬಹುಮತಕ್ಕೆ ಬಿಜೆಪಿಗೆ 123 ಸದಸ್ಯರ ಬೆಂಬಲದ ಅಗತ್ಯವಿದೆ. ಇದಕ್ಕಾಗಿ ಈಗ ಮೂವರು ಸ್ವತಂತ್ರ ಅಭ್ಯರ್ಥಿಗಳು ಅಥವಾ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮೇಲೆ ಅವಲಂಬನೆಯಾಗಬೇಕಾಗಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷ ತಲಾ ಒಂಬತ್ತು ಸದಸ್ಯರನ್ನು ಹೊಂದಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವು ಕಾಯ್ದೆಗಳಿಗೆ ಆಡಳಿತರೂಢ ಪಕ್ಷವನ್ನು ಇವರು ಬೆಂಬಲಿಸಿದ್ದಾರೆ. ಎನ್ ಡಿಎ ಮಿತ್ರಕೂಟದ ಇತರ ಪ್ರಾದೇಶಿಕ ಪಕ್ಷಗಳ ಎಂಟು ಸದಸ್ಯರು ಕೂಡಾ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಅಲ್ಲದೇ ಅಸ್ಸಾಂನ ಅಜಿತ್ ಕುಮಾರ್ ಭುಯನ್ ಮತ್ತು ಹರಿಯಾಣದ ಕಾರ್ತಿಕೇಯ ಶರ್ಮಾ ಕೂಡಾ ಎನ್ ಡಿಎ ಮೈತ್ರಿಕೂಟದಲ್ಲಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?