ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಸುದ್ದಿ- 28 ಮಂದಿ ಶಾಸಕರಿಂದ ಅರುಣ್ ಸಿಂಗ್ ಭೇಟಿ?

Twitter
Facebook
LinkedIn
WhatsApp
ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಸುದ್ದಿ- 28 ಮಂದಿ ಶಾಸಕರಿಂದ ಅರುಣ್ ಸಿಂಗ್ ಭೇಟಿ?

ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ.
ಹರತಾಳು ಹಾಲಪ್ಪ, ಸಿದ್ದು ಸವದಿ, ರಾಜೇಶ ಗೌಡ, ಅಭಯ ಪಾಟೀಲ, ಕುಮಾರ ಬಂಗಾರಪ್ಪ, ಸಿ.ಪಿ.ಯೋಗೀಶ್ವರ, ರೂಪಾಲಿ ನಾಯಕ, ಸುನೀಲ ಕುಮಾರ, ಪರಪ್ಪ ಮುನವಳ್ಳಿ, ಅಪ್ಪಚ್ಚು ರಂಜನ್, ಉದಯ ಗರುಡಾಚಾರ, ಜ್ಯೋತಿ ಗಣೇಶ, ಪ್ರೀತಂ ಗೌಡ, ಅರವಿಂದ ಬೆಲ್ಲದ್, ಮಹೇಶ ಕುಮಠಳ್ಳಿ, ಸೋಮಶೇಖರ ರೆಡ್ಡಿ, ಸಿದ್ದು ಸವದಿ, ಮಹಾದೇವಪ್ಪ ಯಾದವಾಡ ಸೇರಿದಂತೆ 28 ಜನರು ಅವಕಾಶ ಕೇಳಿದ್ದಾರೆ.
ಸಚಿವ ಉಮೇಶ ಕತ್ತಿ, ಶಾಸಕರಾದ ಮಹಾಂತೇಶ ದೊಡ್ಡಗೌಡರ್ ಮತ್ತು ಅನಿಲ ಬೆನಕೆ ಹೆಸರು ಕೂಡ ಕೇಳಿ ಬಂದಿದ್ದು ಖಚಿತವಾಗಿಲ್ಲ.
ಆದರೆ ಇದರಲ್ಲಿ ಎಷ್ಟು ಜನರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿದ್ದಾರೆ? ಎಷ್ಟು ಜನರು ಯಡಿಯೂರಪ್ಪ ವಿರುದ್ಧವಾಗಿದ್ದಾರೆ ಎನ್ನುವುದು ಖಚಿತವಾಗಿಲ್ಲ. ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ಕಡಿಮೆ. ಅರುಣ ಸಿಂಗ್ ಶಾಸಕರೊಂದಿಗೆ ಚರ್ಚಿಸುವ ಹೊತ್ತಿನಲ್ಲಿ ಮುಖ್ಯಮಂತ್ರಿಗಳಾಗಲಿ, ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಇರುವುದಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು