ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ. ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.
ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ. ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.
ಈಗ ಅದೇ ಜಾಗದಲ್ಲಿ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?