ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ?

Twitter
Facebook
LinkedIn
WhatsApp
ರಾಜ್ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ?

ಬೆಂಗಳೂರು: ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್‍ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ. ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.

ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್‍ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ. ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.

ಈಗ ಅದೇ ಜಾಗದಲ್ಲಿ ಪುನೀತ್ ರಾಜ್‍ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು