ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಣಿ 2ನೇ ಎಲಿಜಬೆತ್ ಹಿರಿಯ ಪುತ್ರ 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಆಯ್ಕೆ

Twitter
Facebook
LinkedIn
WhatsApp
ರಾಣಿ 2ನೇ ಎಲಿಜಬೆತ್ ಹಿರಿಯ ಪುತ್ರ 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಆಯ್ಕೆ

ಲಂಡನ್: ಬ್ರಿಟನ್(Britain) ದೇಶವನ್ನು ಅತ್ಯಧಿಕ ಕಾಲ ಆಳಿದ ರಾಣಿ 2ನೇ ಎಲಿಜಬೆತ್(Elizabeth II) ಗುರುವಾರ ನಿಧನ ಹೊಂದಿರುವುದಕ್ಕೆ ದೇಶ ವಿದೇಶಗಳಲ್ಲಿ ಸಂತಾಪ ವ್ಯಕ್ತವಾಗುತ್ತಿದೆ. ಇದೀಗ ಎಲಿಜಬೆತ್ ಹಿರಿಯ ಪುತ್ರ ವೇಲ್ಸ್ ಮಾಜಿ ಯುವರಾಜ 3ನೇ ಚಾರ್ಲ್ಸ್(Charles III) ಬ್ರಿಟನ್ ದೇಶಕ್ಕೆ ನೂತನ ರಾಜರಾಗಲಿದ್ದಾರೆ.

ರಾಣಿ 2ನೇ ಎಲಿಜಬೆತ್ ಹಿರಿಯ ಪುತ್ರ 3ನೇ ಚಾರ್ಲ್ಸ್ ಬ್ರಿಟನ್ ರಾಜನಾಗಿ ಆಯ್ಕೆ

ಚಾರ್ಲ್ಸ್ ಬ್ರಿಟನ್‌ನ ರಾಜನಾಗುವ ಮೂಲಕ 14 ಕಾಮನ್‌ವೆಲ್ತ್ ದೇಶಗಳ ಮುಖ್ಯಸ್ಥರಾಗಿ ವ್ಯವಹರಿಸಲಿದ್ದಾರೆ. ಹೊಸ ರಾಜನೆಂದು ಅಧಿಕೃತವಾಗಿ ಘೋಷಣೆಗೊಂಡರೂ ಅವರ ಪಟ್ಟಾಭಿಷೇಕಕ್ಕೆ ಇನ್ನೂ ಕೆಲ ತಿಂಗಳು ಹಿಡಿಯಲಿದೆ ಎಂದು ವರದಿಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ