ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾತ್ರಿ ಪಾರ್ಟಿ ನಂತರ ಹೊತ್ತಿ ಉರಿದ ಗುಡಿಸಲು, ಓರ್ವ ವ್ಯಕ್ತಿ ಸಜೀವ ದಹನ

Twitter
Facebook
LinkedIn
WhatsApp
New Project 95 2

ಬೀದರ್: ತಡ ರಾತ್ರಿ ಪಾರ್ಟಿ ಮಾಡಿದ ನಂತರ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. 60 ವರ್ಷ ಜಗನಾಥ ಹಲಗೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬ ಇಬ್ಬರು ತಡ ರಾತ್ರಿ ಪಾರ್ಟಿ ಮಾಡಿ ನಿದ್ದೆಗೆ ಜಾರಿದ್ದರು.

ಈ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಜಗನಾಥ ಹಲಗೆ ರಕ್ಷಿಸಲು ಮುಂದಾಗಿದ್ದ ಮಾರುತಿ ಎಂಬತಾನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಜಗನಾಥ ಹಲಗೆ ಸಾವಿನ ಸುದ್ದಿ ತಿಳಿದ ಸಂಬಂದಿಕರ ಆಕ್ರಂದನ ಮುಗಿಲುಮುಟ್ಟಿದೆ. ಜೋಳ ಕಾಯಲು ಜಮಿನಿನಲ್ಲಿ ಪುಟ್ಟ ಗುಡಿಸಲು ನಿರ್ಮಿಸಿಕೊಂಡಿದ್ದರು. 

ಈ ಗುಡಿಸಲಿನಲ್ಲಿ ರಾತ್ರಿ ಪಾರ್ಟಿ ಮಾಡಿ ಜನನಾಥ ಮತ್ತು ಮಾರುತಿ ಇಬ್ಬರು ನಿದ್ದೆಗೆ ಜಾರಿದ್ದಾರೆ. ಈ ವೇಳೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಭಾಲ್ಕಿ ತಾಲೂಕಿನ ಗ್ರಾಮಿಣ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ