ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿ ದೇಶದ ಜನರಿಗೆ ಭಯ ಹುಟ್ಟಿಸುವ ಹುನ್ನಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಾರೆ: ಪ್ರಕಾಶ್ ಜಾವಡೇಕರ್

Twitter
Facebook
LinkedIn
WhatsApp
ರಾಹುಲ್ ಗಾಂಧಿ ದೇಶದ ಜನರಿಗೆ ಭಯ ಹುಟ್ಟಿಸುವ ಹುನ್ನಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಾರೆ: ಪ್ರಕಾಶ್ ಜಾವಡೇಕರ್
ನವದೆಹಲಿ:ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ರಾಹುಲ್‌ಗಾಂಧಿ ಬಳಸುತ್ತಿರುವ ಭಾಷೆಯು ದೇಶದಲ್ಲಿ ಭಯವನ್ನು ಸೃಷ್ಟಿಸಲು ಯತ್ನಿಸುತ್ತಿರುವಂತಿದೆ. ಇದು ಕಾಂಗ್ರೆಸ್‌ ಪಕ್ಷ ನಿರ್ಮಿಸಿರುವ ಟೂಲ್‌ಕಿಟ್‌ನ ಭಾಗವಾಗಿದೆ ಎಂದು ದೃಢಪಡಿಸಿದೆ ಎಂದು ಹೇಳಿದೆ. ಕೊರೊನಾ ನಿಯಂತ್ರಣಕ್ಕಾಗಿ ಮೋದಿಯವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಹುಲ್‌ಗಾಂಧಿ ಅವರು ಪ್ರಧಾನಿಯನ್ನು “ನೌಟಂಕಿ” ಎಂದು ಕರೆದಿದ್ದಾರೆ. ಇಂತಹ ಭಾಷೆಯ ಬಳಕೆಯು ಕಾಂಗ್ರೆಸ್‌ ಟೂಲ್‌ಕಿಟ್‌ನಲ್ಲಿರುವ ಪದವಾಗಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ಪ್ರಕಾಶ್‌ ಜಾವ್ಡೇಕರ್‌ ಹೇಳಿದ್ದಾರೆ.

ಕಾಂಗ್ರೆಸ್‌ನವರು ಟೂಲ್‌ಕಿಟ್‌ ತಯಾರಿಸಿದ್ದಾರೆ ಎಂದು ಸ್ಪಷ್ಟವಾಗಿದೆ. ಅದು ದೃಢಪಟ್ಟಿದೆ. ಇದನ್ನೂ ಸಾಬೀತು ಪಡಿಸಲು ಯಾವುದೇ ಪುರಾವೆಗಳ ಅಗತ್ಯವಿಲ್ಲ. ನೀವು ಯಾವ ರೀತಿಯ ಭಾಷೆಯನ್ನು ಬಳಸುತ್ತಿದ್ದೀರಿ, ನೀವು ಜನರಲ್ಲಿ ಗೊಂದಲ ಮತ್ತು ಭಯವನ್ನು ಹುಟ್ಟು ಹಾಕಲು ಪ್ರಯತ್ನಿಸುತ್ತಿದ್ದೀರಿ. ಇದು ಟೂಲ್‌ಕಿಟ್‌ ರಾಜಕೀಯದ ಭಾಗವಾಗಿದೆ ಎಂದು ಜಾವಡೇಕರ್‌ ಆರೋಪಿಸಿದ್ದಾರೆ. ಇಲ್ಲಿಯವರೆಗೆ 20 ಕೋಟಿ ಡೋಸ್‌ಗಳನ್ನು ನೀಡಲಾಗುತ್ತಿದೆ. ಇದರಿಂದಾಗಿ ಭಾರತವು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಆಗಸ್ಟ್‌ನಿಂದ ವ್ಯಾಕ್ಸಿನೇಷನ್ ದೊಡ್ಡ ಜಿಗಿತವನ್ನು ಕಾಣಲಿದೆ. ಡಿಸೆಂಬರ್ ವೇಳೆಗೆ 216 ಕೋಟಿ ಡೋಸ್‌ಗಳನ್ನು ಉತ್ಪಾದಿಸಲಾಗುವುದು ಮತ್ತು 108 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು ಎಂದು ಸಚಿವಾಲಯ ಮಾರ್ಗಸೂಚಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು