ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಹುಲ್‌ ನಾಯಕತ್ವದಲ್ಲಿ ಚುನಾವಣೆ: ನನ್ನ-ಡಿಕೆಶಿ ನಡುವೆ ಬಿರುಕು ಪ್ರತಿಪಕ್ಷಗಳ ಭ್ರಮೆ, ಸಿದ್ದು

Twitter
Facebook
LinkedIn
WhatsApp
ರಾಹುಲ್‌ ನಾಯಕತ್ವದಲ್ಲಿ ಚುನಾವಣೆ: ನನ್ನ-ಡಿಕೆಶಿ ನಡುವೆ ಬಿರುಕು ಪ್ರತಿಪಕ್ಷಗಳ ಭ್ರಮೆ, ಸಿದ್ದು

ದಾವಣಗೆರೆ(ಆ.04): ‘‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’’ ದಾವಣಗೆರೆಯ ಶಾಮನೂರು ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಸಾಗರದಂತೆ ಸೇರಿದ್ದ ಜನ ಸಮೂಹದ ಮುಂದೆ ಹೀಗೆ ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ ಕಾರ್ಯಕ್ರಮದ ನಂತರ ಕಾಂಗ್ರೆಸ್‌ ಇಬ್ಭಾಗವಾಗಿಸುತ್ತದೆ ಎಂಬ ಇತರೆ ರಾಜಕೀಯ ಪಕ್ಷಗಳ ಹೇಳಿಕೆಗೆ ತಿರುಗೇಟು ನೀಡಿದರು. ಜತೆಗೆ, ಮುಂದಿನ ಚುನಾವಣೆಗೆ ಸಾಮೂಹಿಕ ನಾಯಕತ್ವ ಬದಲಿಗೆ ರಾಹುಲ್‌ ಗಾಂಧಿ ನಾಯಕತ್ವ ಎಂಬ ಹೊಸ ಟ್ವಿಸ್ಟ್‌ ಕೂಡ ನೀಡಿದರು.

ಅಲ್ಲದೆ, ಅಮೃತೋತ್ಸವ ಮೂಲಕ ಸಿದ್ದರಾಮಯ್ಯ ಅವರ ವ್ಯಕ್ತಿ ಪೂಜೆ ನಡೆಯುತ್ತಿದೆ. ಪಕ್ಷಕ್ಕಿಂತ ಸಿದ್ದರಾಮಯ್ಯ ದೊಡ್ಡವರು ಎಂದು ಬಿಂಬಿಸಲಾಗುತ್ತಿದೆ ಎಂಬ ಆರೋಪಗಳು ತೊಳೆದುಹೋಗುವಂತೆ ಮಾಡಲು ಅತ್ಯಂತ ಸ್ಪಷ್ಟವಾಗಿ ಹಾಗೂ ದೃಢವಾಗಿ ಪಕ್ಷ ನಿಷ್ಠೆಯನ್ನು ಪ್ರತಿಪಾದಿಸಿದರು. ಪಕ್ಷ ಸೇರಿದ ಕ್ಷಣದಿಂದ ಇದುವರೆಗೂ ತಮ್ಮನ್ನು ಪೊರೆದ ಸೋನಿಯಾ, ರಾಹುಲ್‌ ಗಾಂಧಿ ಅವರ ಗುಣಗಾನ ಮಾಡಿದರು.ಬೇರೆ ಪಕ್ಷದಿಂದ ಬಂದ ನಾನು ಕಾಂಗ್ರೆಸ್‌ ಸೇರಿದ ದಿನದಿಂದ ಇವತ್ತಿನವರೆಗೂ ನನ್ನ ಮೇಲೆ ಅಪಾರ ವಿಶ್ವಾಸ ಹಾಗೂ ಪ್ರೀತಿಯನ್ನು ರಾಹುಲ್‌ ಗಾಂಧಿ ಇಟ್ಟುಕೊಂಡಿದ್ದಾರೆ. ಅನ್ಯಪಕ್ಷದಿಂದ ಬಂದ ನಾನು ಮುಖ್ಯಮಂತ್ರಿಯಾಗಲು ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಕಾರಣ. ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನ ಪರವಾಗಿ ಬಂಡೆಯಂತೆ ನಿಂತು ರಾಹುಲ್‌ ಹಾಗೂ ಸೋನಿಯಾ ಗಾಂಧಿ ಸಹಕಾರ ನೀಡಿದರು ಎಂದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist