ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಸಹ ಪತ್ತೆಯಾಗಿದೆ. ಕಾರನ್ನು ಕಾಲುವೆಯಿಂದ ಮೇಲೆತ್ತಿದಾಗ ಏರ್ಬ್ಯಾಗ್ ಓಪನ್ ಆಗಿರುವುದು ಕಂಡುಬಂದಿದೆ.ಇನ್ನು ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಸೋದರನ ಪುತ್ರನ ಶವ ಕಂಡು ರೇಣುಕಾಚಾರ್ಯ ಅವರ ಆಕ್ರಂದನ ಮುಗಿಲುಮುಟ್ಟಿದೆ.
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ (ಅಕ್ಟೋಬರ್ 30) ರಾತ್ರಿ 11.30 ರಿಂದ ನಾಪತ್ತೆಯಾಗಿದ್ದರು. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗ ದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿತ್ತು.. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಕ್ಕಿರಲಿಲ್ಲ.. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ ನಲ್ಲಿ ಸ್ವಿಚ್ ಆಫ್ ಆಗಿತ್ತು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?