ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲ್ವೆ ಹಳಿ ಮೇಲೆ ಶವ ಪತ್ತೆ:ಕೊಲೆ ಶಂಖೆ

Twitter
Facebook
LinkedIn
WhatsApp
ರೈಲ್ವೆ ಹಳಿ ಮೇಲೆ ಶವ ಪತ್ತೆ:ಕೊಲೆ ಶಂಖೆ

ವಿಜಯನಗರ: ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಲ್ಲಿ ವ್ಯಕ್ತಿಯ ಕೊಲೆ ನಡೆದ ಶಂಕೆ ವ್ಯಕ್ತವಾಗಿದೆ. ಯಮನೂರ(43) ಎಂಬಾತನ ಶವ ರೈಲ್ವೆ ಹಳಿ ದೊರೆತಿದೆ.

ನಿನ್ನೆ ರಾತ್ರಿ ಯಮನೂರ ತನ್ನ ಸ್ನೇಹಿತರೊಂದಿಗೆ ತೆರಳಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ರಸಂ ತುಂಬಿದ ಲೋಟ, ಕತ್ತಿ ಶವದ ಬಳಿ ಪತ್ತೆಯಾಗಿದೆ. ರೈಲ್ವೆ ಟ್ರ್ಯಾಕ್ಗೆ ರಕ್ತ ಅಂಟಿಕೊಂಡಿದೆ. ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ಎಸ್ಪಿ ಡಾ.ಅರುಣ್.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಗೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ