ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO

Twitter
Facebook
LinkedIn
WhatsApp
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO
ಲೋಕಾಯುಕ್ತ ಪೊಲೀಸರಿಂದ ಚಿತ್ರದುರ್ಗ ಪ್ರಭಾರ ಕಾರ್ಯದರ್ಶಿ ವಶಕ್ಕೆ

ಲಂಚ ಸ್ವೀಕರಿಸುವ ವೇಳೆ ಚಿತ್ರದುರ್ಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ SY ಬಸವರಾಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿ ವಿರುದ್ಧ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. ಕಾಮಗಾರಿ ಪೆಂಡಿಂಗ್ ಹಣ ಬಿಡಗಡೆಗೆ ಜಗಲೂರು ಮೂಲದ ಸಿದ್ದನಗೌಡ ಎಂಬ ವ್ಯಕ್ತಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ.

ಕಾಮಗಾರಿಗೆ ಆಡಳಿತಾತ್ಮಕ ಮಂಜೂರು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರಿಂದ ನೊಂದ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಹಣ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ರೆಡ್​ ಆ್ಯಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್​ಪಿ ವಾಸುದೇವ್ ರಾವ್, ಡಿವೈಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಬೀದರ್‌ನ ಹೃದಯಭಾಗ ನಯಾಕಮಾನ್ ಬಳಿ ನಡೆದಿದ್ದ ಕಿಡ್ನಾಪ್ ಪ್ರಕರಣವನ್ನ ಮೂರೇ ದಿನಗಳಲ್ಲಿ ಪೊಲೀಸರು ಬೇಧಿಸಿದ್ದಾರೆ. ಈ ಸಂಬಂಧ ಔರಾದ್ ಮೂಲದ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ‌. ಕಳೆದ 4ನೇ ತಾರೀಖಿನಂದು ನಯಾಕಮಾನ್ ಹತ್ತಿರ ಮನೆ ಮುಂದೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಗಂಡು ಮಗುವನ್ನ ಕಿಡ್ನಾಪ್‌ ಮಾಡಿ ಮಹಿಳೆ ಪರಾರಿಯಾಗಿದ್ದಳು. ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನ ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ