ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ನೋ ಹೋಟೆಲ್ ಬೆಂಕಿ ದುರಂತ; ಮದುವೆ ನಿಶ್ಚಯವಾಗಿದ್ದ ಜೋಡಿ ಸಾವಿನಲ್ಲಿ ಒಂದಾದರು!

Twitter
Facebook
LinkedIn
WhatsApp

ಲಕ್ನೋ: ಲಕ್ನೋದ ಲೆವಾನಾ ಸೂಟ್ಸ್ ಹೋಟೆಲ್​ನಲ್ಲಿ ಬೆಂಕಿ ದುರಂತ ಸಂಭವಿಸಿ ನಾಲ್ಕು ಜನರು ಸಾವನ್ನಪ್ಪಿ, ಕನಿಷ್ಠ 10 ಮಂದಿ ಗಾಯಗೊಂಡಿದ್ದರು. ಈ ಹೋಟೆಲ್​ನಲ್ಲಿ ಮೃತಪಟ್ಟವರ ಪೈಕಿ ಮದುವೆ ನಿಶ್ಚಯವಾಗಿದ್ದ ಒಂದು ಹೊಸ ಜೋಡಿಯೂ ಇತ್ತು ಎಂಬುದು ಈಗ ಬೆಳಕಿಗೆ ಬಂದಿದೆ.

ಲಕ್ನೋ ಹೋಟೆಲ್ ಬೆಂಕಿ ದುರಂತ; ಮದುವೆ ನಿಶ್ಚಯವಾಗಿದ್ದ ಜೋಡಿ ಸಾವಿನಲ್ಲಿ ಒಂದಾದರು!

ಲಕ್ನೋದ ನಾಕಾ ಹಿಂದೋಲಾ ಪ್ರದೇಶದ ನಿವಾಸಿ ಗುರ್ನೂರ್ ಸಿಂಗ್ ಆನಂದ್ (28) ಮತ್ತು ಸಾಹಿಬಾ ಕೌರ್ (26) ಅವರು ಲೆವಾನಾ ಸೂಟ್ಸ್ ಹೋಟೆಲ್‌ನಲ್ಲಿ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಹೋಗಿದ್ದರು. ಬರ್ತ್​ಡೇ ಪಾರ್ಟಿ ಬಳಿಕ ಅವರಿಬ್ಬರೂ ಅಲ್ಲೇ ಉಳಿದುಕೊಂಡಿದ್ದರು. ಆಗ ಈ ದುರಂತ ಸಂಭವಿಸಿದೆ.

ಡಿಸೆಂಬರ್‌ನಲ್ಲಿ ವಿವಾಹವಾಗಲಿದ್ದ ಅವರಿಬ್ಬರಿಗೂ ಈಗಾಗಲೇ ನಿಶ್ಚಿತಾರ್ಥವಾಗಿತ್ತು. ತಮ್ಮ ಮದುವೆಯ ಶಾಪಿಂಗ್‌ಗಾಗಿ ದೆಹಲಿಗೆ ಪ್ರಯಾಣಿಸಲು ಪ್ಲಾನ್ ಮಾಡಿದ್ದರು. ಆದರೆ ವಿಧಿಯ ಆಟ ಬೇರೆಯದೇ ಇತ್ತು. ಮದುವೆಯಾಗಿ ಜೀವನಪೂರ್ತಿ ಒಟ್ಟಿಗಿರಬೇಕೆಂದುಕೊಂಡಿದ್ದ ಜೋಡಿ ಇದೀಗ ಸಾವಿನಲ್ಲಿ ಒಂದಾಗಿದೆ ಎಂದು ಅವರ ಸಂಬಂಧಿಕರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ