ಉಡುಪಿ(ಜೂ.01): ಲವ್ ಜಿಹಾದ್ನ್ನು ನಿಷೇಧಿಸುವ ಕಾನೂನು ಜಾರಿಯಾಗಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ, ಪ್ರೀತಿಯ ಹೆಸರಲ್ಲಿ ಮತಾಂತರ ನಡೆಸುವ ಅಥವಾ ಮದುವೆಯಾಗದೆ ಮೋಸ ಮಾಡುವ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಸಿ ಬಳಿಯುವುದು ಸರಿಯಲ್ಲ: ರೈತ ನಾಯಕ ಟಿಕಾಯತ್ ಅವರಿಗೆ ಮಸಿ ಬಳಿದ ಘಟನೆ ಸರಿಯಲ್ಲ. ಯಾವುದೇ ಹೋರಾಟಗಾರರ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಟಿಕಾಯತ್ ತನ್ನದೇ ಒಂದು ವಿಚಾರ ಇಟ್ಟು ಹೋರಾಟ ನಡೆಸುತ್ತಿದ್ದಾರೆ ಅದರಿಂದ ರೈತರಿಗೆ ಎಷ್ಟುಲಾಭ ಆಯ್ತು ನಷ್ಟಆಯ್ತು ಅನ್ನೋದನ್ನು ಅವರೇ ಅವಲೋಕನ ಮಾಡಲಿ, ಆದರೆ ಮಸಿ ಬಳಿಯುವ ಕೆಲಸ ಯಾರು ಕೂಡ ಮಾಡಬಾರದು, ಶೋಭೆ ತರುವಂತದ್ದಲ್ಲ ಎಂದವರು ಹೇಳಿದರು.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ