ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿಪಿಕಾ ಹೃದಯಾಘಾತದಿಂದ ಸಾವು ಕೇಸ್ ಗೆ ಟ್ವಿಸ್ಟ್; ಅಂತ್ಯಸಂಸ್ಕಾರವೆಲ್ಲ ನಡೆದ ಬಳಿಕ ಕೊಲೆ ಬಗ್ಗೆ ಕೈ ಸನ್ನೆಯಲ್ಲಿ ಮಾಹಿತಿ ನೀಡಿದ 3 ವರ್ಷದ ಮಗು!

Twitter
Facebook
LinkedIn
WhatsApp
ಲಿಪಿಕಾ ಹೃದಯಾಘಾತದಿಂದ ಸಾವು ಕೇಸ್ ಗೆ ಟ್ವಿಸ್ಟ್; ಅಂತ್ಯಸಂಸ್ಕಾರವೆಲ್ಲ ನಡೆದ ಬಳಿಕ ಕೊಲೆ ಬಗ್ಗೆ ಕೈ ಸನ್ನೆಯಲ್ಲಿ ಮಾಹಿತಿ ನೀಡಿದ 3 ವರ್ಷದ ಮಗು!

ಆಂಧ್ರಪ್ರದೇಶದ ಕಾಕಿನಾಡ್‌ನಲ್ಲಿ ಪತಿಯೇ‌ ಪತ್ನಿಯನ್ನು ಕೊಲೆ ಮಾಡಿ ಹೃದಯಾಘಾತದ ನಾಟಕ ಮಾಡಿದ್ದ, ಇದೀಗ ಮೂರುವರೆ ವರ್ಷದ ಮಗು ನೀಡಿದ ಸುಳಿವಿನ ಮೇರೆಗೆ ಈಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡ್‌ನ ರಾಮಕೃಷ್ಣ ರಾವ್ ಪೇಟೆಯ ಜೆಂಡಾ ಸ್ಟ್ರೀಟ್‌ ನಲ್ಲಿ ಒಡಿಶಾ ಮೂಲದ ಮಣಿಕ್ ಘೋಷ್ ಹಾಗೂ ಪತ್ನಿ ಲಿಪಿಕಾ ತಮ್ಮ ಮೂರುವರೆ ವರ್ಷದ ಮಗು ಕೃಷಿಕಾ ಘೋಷ್‌ ಜೊತೆ ಜೀವನ ಮಾಡುತ್ತಿದ್ದರು.ಆದರೆ ಮಗು ಹುಟ್ಟಿದ ನಂತರ ಮಣಿಕ್ ಘೋಷ್‌ಗೆ ತನ್ನ ಪತ್ನಿ ಮೇಲೆ ಅನುಮಾನ ಶುರುವಾಗಿತ್ತು.ಮಗು ಇವರ ಬಣ್ಣಕ್ಕಿಂತ ಸ್ವಲ್ಪ ಕಡು ಬಣ್ಣವನ್ನು ಹೊಂದಿದ್ದು,ಇದೇ ಕಾರಣಕ್ಕೆ ಪತ್ನಿ ಲಿಪಿಕಾ ಮೇಲೆ ಪತಿ ಸದಾ ಅನುಮಾನಪಟ್ಟು ಜಗಳವಾಡುತ್ತಿದ್ದ.

ಸೆಪ್ಟೆಂಬರ್ 21 ರಂದು ಮಣಿಕ್, ಪತ್ನಿ ಲಿಪಿಕಾ ಕುಟುಂಬದವರಿಗೆ ಕರೆ ಮಾಡಿ ಲಿಪಿಕಾ ಎದೆನೋವಿನಿಂದ ಮೃತಪಟ್ಟಿರುವುದಾಗಿ ಹೇಳಿದ್ದಾನೆ.ಅಳಿಯನ ಮಾತನ್ನು ನಂಬಿದ ಲಿಪಿಕಾ ಪೋಷಕರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸದೆ ಮಗಳ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.

 

ಆಂಧ್ರಪ್ರದೇಶದ ಕಾಕಿನಾಡ್‌ನ ರಾಮಕೃಷ್ಣ ರಾವ್ ಪೇಟೆಯ ಜೆಂಡಾ ಸ್ಟ್ರೀಟ್‌ ನಲ್ಲಿ ಒಡಿಶಾ ಮೂಲದ ಮಣಿಕ್ ಘೋಷ್ ಹಾಗೂ ಪತ್ನಿ ಲಿಪಿಕಾ ತಮ್ಮ ಮೂರುವರೆ ವರ್ಷದ ಮಗು ಕೃಷಿಕಾ ಘೋಷ್‌ ಜೊತೆ ಜೀವನ ಮಾಡುತ್ತಿದ್ದರು.ಆದರೆ ಮಗು ಹುಟ್ಟಿದ ನಂತರ ಮಣಿಕ್ ಘೋಷ್‌ಗೆ ತನ್ನ ಪತ್ನಿ ಮೇಲೆ ಅನುಮಾನ ಶುರುವಾಗಿತ್ತು.ಮಗು ಇವರ ಬಣ್ಣಕ್ಕಿಂತ ಸ್ವಲ್ಪ ಕಡು ಬಣ್ಣವನ್ನು ಹೊಂದಿದ್ದು,ಇದೇ ಕಾರಣಕ್ಕೆ ಪತ್ನಿ ಲಿಪಿಕಾ ಮೇಲೆ ಪತಿ ಸದಾ ಅನುಮಾನಪಟ್ಟು ಜಗಳವಾಡುತ್ತಿದ್ದ.

ಸೆಪ್ಟೆಂಬರ್ 21 ರಂದು ಮಣಿಕ್, ಪತ್ನಿ ಲಿಪಿಕಾ ಕುಟುಂಬದವರಿಗೆ ಕರೆ ಮಾಡಿ ಲಿಪಿಕಾ ಎದೆನೋವಿನಿಂದ ಮೃತಪಟ್ಟಿರುವುದಾಗಿ ಹೇಳಿದ್ದಾನೆ.ಅಳಿಯನ ಮಾತನ್ನು ನಂಬಿದ ಲಿಪಿಕಾ ಪೋಷಕರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸದೆ ಮಗಳ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ