ಗುರುವಾರ, ಮೇ 2, 2024
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಂಗಿಕ ಕ್ರಿಯೆಯಲ್ಲಿದ್ದಾಗ ಮೃತಪಟ್ಟ ವೃದ್ದ

Twitter
Facebook
LinkedIn
WhatsApp
ಲೈಂಗಿಕ ಕ್ರಿಯೆಯಲ್ಲಿದ್ದಾಗ ಮೃತಪಟ್ಟ ವೃದ್ದ

ಮುಂಬೈ: ಮೇ 23ರ ಬೆಳಗ್ಗೆ 10 ಗಂಟೆಯ ಸುಮಾರಿಗೆ 60 ವರ್ಷದ ವ್ಯಕ್ತಿ ಮತ್ತು 40 ವರ್ಷದ ಮಹಿಳೆ ಕುರ್ಲಾದ ಹೋಟೆಲ್‌ಗೆ ಆಗಮಿಸಿದ್ದರು. ಮೊದಲೇ ಬುಕ್ ಮಾಡಿರುವ ಕೊಠಡಿಗೆ ಖುಷಿಯಿಂದಲೇ ತೆರಳಿದ್ದಾರೆ. ಸ್ವಲ್ಪ ಸಮಯದ ನಂತರ ನನ್ನ ಗೆಳೆಯ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ ಎಂದು ರೂಮ್ನಿಂದ ಮಹಿಳೆ ರಿಸೆಪ್ಶನ್‌ಗೆ ಕರೆ ಮಾಡಿದ್ದಾರೆ.

ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿ ನೋಡಿದಾಗ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ. ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಯಸ್ಸಾದ ವ್ಯಕ್ತಿಯನ್ನು ಸಿಯಾನ್‌ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ವೈದ್ಯರು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಘೋಷಿಸಿದ್ದಾರೆ. ಈ ಘಟನೆಯ ಬಳಿಕ ಮಹಿಳೆಯನ್ನು ಕುರ್ಲಾ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರ ಬಂದಿದೆ.

ಮೃತಪಟ್ಟ ವ್ಯಕ್ತಿ ವರ್ಲಿ ನಿವಾಸಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಾವಿಬ್ಬರು ಲೈಂಗಿಕ ಕ್ರಿಯೆಯಲ್ಲಿದ್ದೆವು. ಈ ಸಮಯದಲ್ಲಿ ಅವರು ಮದ್ಯ ಸೇವಿಸಲು ಪ್ರಯತ್ನಿಸಿದರು. ಆದರೆ ಹಠಾತ್​ ಆಗಿ ಕುಸಿದು ಬಿದ್ದು ಪ್ರಜ್ಞಾಹೀನರಾದರು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿ ಮೇರೆಗೆ ಕುರ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಾವಿನ ನಿಖರ ಕಾರಣವನ್ನು ತಿಳಿಯಲು ಮರಣೋತ್ತರ ವರದಿಗಾಗಿ ಪೊಲೀಸ್​ ತಂಡ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ