ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ಮೊನ್ನೇ ಮೊನ್ನೇ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿಗೆ ಚಾಲನೆ ನೀಡಿದ್ದರು. ಆದ್ರೆ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ದಿನಕ್ಕೊಂದು ವಿಘ್ನಗಳು ಎದುರಾಗುತ್ತಲೇ ಇವೆ.
ಚಾಲನೆ ಕೊಟ್ಟ ಮೊದಲ ದಿನವೇ ಎಮ್ಮೆ ಡಿಕ್ಕಿ ಹೊಡೆದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಾನಿಯಾಗಿತ್ತು. ಬಳಿಕೆ ಎರಡನೇ ದಿನ ಹಸುಗೆ ಡಿಕ್ಕಿ ಹೊಡೆದಿತ್ತು. ಇದೀಗ ಇಂದು(ಅ.08) ಮೂರನೇ ದಿನ ರೈಲಿನ ಚಕ್ರಗಳು ಜಾಮ್ ಆಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.
ದೆಹಲಿಯಿಂದ ವಾರಣಸಿಗೆ ತೆರಳುತ್ತಿದ್ದ ರೈಲು 67 ಕಿಲೋ ಮೀಟರ್ ಚಲಿಸಿ ಬುಲಂದ್ಶಹರ್ ರೈಲು ನಿಲ್ದಾಣ ತಲುಪುತ್ತಿದ್ದಂತೆ ಚಕ್ರಗಳು ಜಾಮ್ ಆಗಿವೆ. ಚಕ್ರಗಳು ಜಾಮ್ ಆಗಿರುವುದನ್ನು ಗಮನಿಸಿದ ಸಿಬ್ಬಂದಿಗಳು ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಇದರಿಂದ ಅತೀ ದೊಡ್ಡ ಅವಘಡ ತಪ್ಪಿದಂತಾಗಿದೆ. ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್ಪ್ರೆಸ್ ರೈಲಿಗೆ ಶಿಫ್ಟ್ ಮಾಡಲಾಯಿತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?