ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಡಾ ಪಾವ್ ಇಟ್ಟಿದ್ದ ಬ್ಯಾಗ್ ನಲ್ಲಿ ಚಿನ್ನ ಇಟ್ಟು ಮರೆತ ಮಹಿಳೆ: ಪತ್ತೆ ಮಾಡಲು ಪೊಲೀಸರಿಗೆ ಸುಳಿವು ನೀಡಿದ ಇಲಿಗಳು!

Twitter
Facebook
LinkedIn
WhatsApp
ವಡಾ ಪಾವ್ ಇಟ್ಟಿದ್ದ ಬ್ಯಾಗ್ ನಲ್ಲಿ ಚಿನ್ನ ಇಟ್ಟು ಮರೆತ ಮಹಿಳೆ: ಪತ್ತೆ ಮಾಡಲು ಪೊಲೀಸರಿಗೆ ಸುಳಿವು ನೀಡಿದ ಇಲಿಗಳು!

ಮುಂಬೈ: ಮಹಿಳೆಯೊಬ್ಬರು ಅಚಾನಕ್ಕಾಗಿ ಕಳೆದುಕೊಂಡಿದ್ದ ಚಿನ್ನಾಭರಣಗಳನ್ನು ಪತ್ತೆ ಮಾಡುವುದಕ್ಕೆ ಪೊಲೀಸರು ಇಲಿಗಳ ಮೂಲಕ ಸುಳಿವು ( Rats who hinted at the police to find out! )ಪಡೆದ ವಿಲಕ್ಷಣ ಘಟನೆ ಪುಣೆಯಲ್ಲಿ ನಡೆದಿದೆ.

ಸಬರ್ಬನ್ ದಿಂಡೋಶಿಯ ನಿವಾಸಿಯಾಗಿರುವ ಸುಂದರಿ ಪ್ಲನಿಬೆಲ್, ಜೂ.13 ರಂದು ಪೊಲೀಸರನ್ನು ಸಂಪರ್ಕಿಸಿ ತಾವು ಅಚಾನಕ್ಕಾಗಿ 10 ಗ್ರಾಮ್ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದೇನೆ ಎಂದು ದೂರು ನೀಡಿದ್ದರು.

ಮನೆಕೆಲಸದಾಕೆಯಾಗಿರುವ ಪ್ಲನಿಬೆಲ್, ತಾವು ಕೆಲಸ ಮಾಡುವ ಸ್ಥಳದಿಂದ ಸೋಮವಾರ ಮನೆಗೆ ವಾಪಸ್ಸಾಗುವಾಗ ವಡಾಪಾವ್ ನೀಡಿದ್ದರು. ಮರುದಿನ ತನ್ನ ಚಿನ್ನಾಭರಣಗಳನ್ನು ಬ್ಯಾಂಕ್ ನಲ್ಲಿಡುವ ಯೋಜನೆ ಇತ್ತು. ಯೋಜನೆಯಂತೇ ಚಿನ್ನಾಭರಣಗಳನ್ನು ತೆಗೆದಿಟ್ಟುಕೊಂಡಿದ್ದಾರೆ. ಅದನ್ನು ವಡಾ ಪಾವ್ ನಲ್ಲಿದ್ದ ಕವರ್ ನಲ್ಲಿಯೇ ಇರಿಸಿದ್ದರು.

ಬ್ಯಾಂಕ್ ಗೆ ತೆರಳುವ ಮಾರ್ಗದಲ್ಲಿ ತನಗೆ ವಡಾಪಾವ್ ತಿನ್ನುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಭಾವಿಸಿ  ವಡಾಪಾವ್ ನ ಬ್ಯಾಗ್ ನ್ನು ಇಬ್ಬರು ಹುಡುಗರಿಗೆ ಕೊಟ್ಟು ಕಳಿಸಿದ್ದಾರೆ. ಆದರೆ ಅದರಲ್ಲಿ ತಾನು ತಂದಿದ್ದ ಚಿನ್ನಾಭರಣ ಇರುವುದನ್ನೂ ಮರೆತಿದ್ದಾರೆ.

ವಿವರಗಳನ್ನು ಪಡೆದ ಪೊಲೀಸರು ಬ್ಯಾಗ್ ಪಡೆದು ತೆರಳಿದ್ದ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಡಾಪಾವ್ ತಿನ್ನಲು ಯೋಗ್ಯವಾಗಿಲ್ಲದ ಕಾರಣ ಅದನ್ನು ಕಸದ ಬುಟ್ಟಿಗೆ ಎಸೆದೆವು ಎಂದು ಯುವಕರು ಮಾಹಿತಿ ನೀಡಿದ್ದಾರೆ.

ಸಿಸಿಟಿವಿಯ ಸಹಾಯದಿಂದ ಕಸದಬುಟ್ಟಿ ಇದ್ದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಯುವಕರು ಬ್ಯಾಗ್ ನ್ನು ಎಸೆದ ಕೆಲವೇ ಕ್ಷಣಗಳಲ್ಲಿ ಬ್ಯಾಗ್ ಏಕಾ ಏಕಿ ಚಲಿಸಲು ಪ್ರಾರಂಭವಾಗಿದ್ದು ಕಂಡುಬಂದಿದ್ದು, ಇಲಿಗಳು ಗುಂಡಿಯೊಂದರ ಒಳಗೆ ಕೊಂಡೊಯ್ದಿದ್ದು ಪತ್ತೆಯಾಗಿದೆ. ಗುಂಡಿಯನ್ನು ಪರಿಶೀಲಿಸಿದಾಗ ಅಚ್ಚರಿಯೆಂಬಂತೆ ಚಿನ್ನಾಭರಣಗಳೂ ಪತ್ತೆಯಾಗಿವೆ. ಪೊಲೀಸರು ಅದನ್ನು ಮಹಿಳೆಗೆ ವಾಪಸ್ ನೀಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ