ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ಡಾಕ್ಟರ್ ಗಳ ಬಗ್ಗೆ ಕಟುವಾಗಿ ಟೀಕಿಸಿದ್ದ ಯೋಗಗುರು ರಾಮದೇವ್ ಈಗ ತನ್ನ ಮಾತನ್ನು ಬದಲಾಯಿಸಿ ಬೇರೆ ಹೇಳಿಕೆ ನೀಡಿದ್ದಾರೆ.
ವೈದ್ಯರ ಬಗ್ಗೆ ಟೀಕೆ ಮಾಡಿದ್ದು ರಾಮದೇವ್ ವಿರುದ್ಧ ಅಖಿಲ ಭಾರತೀಯ ವೈದ್ಯಕೀಯ ಪರಿಷತ್ತು ದಾವೆಯನ್ನು ಹೂಡಿತ್ತು. ಸುಮಾರು 1000 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆಯನ್ನು ಅಖಿಲ ಭಾರತ ವೈದ್ಯಕೀಯ ಪರಿಷತ್ತು ರಾಮದೇವ್ ವಿರುದ್ಧ ಹೂಡಿತು.
ಒಂದು ವೇಳೆ ಕ್ಷಮೆ ಕೇಳಿದ್ದಾರೆ ತಾನು ದಾವೆಯನ್ನು ಹಿಂದೆ ತೆಗೆದುಕೊಳ್ಳುವುದಾಗಿ ಪ್ರಕಟಿಸಿತ್ತು. ಆರಂಭದಲ್ಲಿ ರಾಮದೇವ್ ಕ್ಷಮೆ ಕೇಳಲು ನಿರಾಕರಿಸಿದರು.
ಆದರೆ ಈಗ ವೈದ್ಯರನ್ನು ದೇವದೂತರು ಎಂದು ಕರೆದಿರುವುದು ಹೊಸ ತಿರುವನ್ನು ನೀಡಿದೆ. ಮುಂದೆ ವೈದ್ಯಕೀಯ ಪರಿಷತ್ತು ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?