ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಸಂತ ಬಂಗೇರ ಪುತ್ರಿ ಪ್ರೀತಿತಾ ಬಂಗೇರ ರವರಿಂದ ಬೆಳ್ತಂಗಡಿಯಲ್ಲಿ ಅಶಕ್ತರಿಗೆ ಕಿಟ್ ವಿತರಣೆ.

Twitter
Facebook
LinkedIn
WhatsApp
ವಸಂತ ಬಂಗೇರ ಪುತ್ರಿ ಪ್ರೀತಿತಾ ಬಂಗೇರ ರವರಿಂದ ಬೆಳ್ತಂಗಡಿಯಲ್ಲಿ ಅಶಕ್ತರಿಗೆ ಕಿಟ್ ವಿತರಣೆ.

ಬೆಳ್ತಂಗಡಿ: ತಾಲೂಕಿನ ಮಾಜಿ ಶಾಸಕ ಕೆ ವಸಂತ ಬಂಗೇರರ ಕುಟುಂಬದವರು, ಇತ್ತೀಚೆಗೆ ತಾಲೂಕಿನ ಕೊರೊನಾ ಸಂಕಷ್ಟಕ್ಕೊಳಗಾದ  ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳ ನೆರವು ನೀಡುತ್ತಿದ್ದು, ಗುರುವಾರ ತಾಲೂಕಿನ ನಾರಾವಿ ಹಾಗೂ ಕುತ್ಲೂರು ಭಾಗದಲ್ಲಿ ವಿತರಿಸಲಾಯಿತು. ಕ್ವಾರಂಟೈನ್ ನಲ್ಲಿರುವ ಅಶಕ್ತರಿಗೂ ನೆರವು ನೀಡಲಾಯಿತು.

ಮಾಜಿ ಶಾಸಕ ವಸಂತ ಬಂಗೇರರ ಪುತ್ರಿ ಪ್ರೀತಿತಾ ಬಂಗೇರ, ಬಿನುತಾ ಬಂಗೇರ, ಯುವ ಇಂಟಕ್ ತಾಲೂಕು ಅಧ್ಯಕ್ಷ ಅನೂಪ್ ಬಂಗೇರ ಇವರು  ಫಲಾನುಭವಿಗಳಿಗೆ ಕಿಟ್ಟ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮ ಸಮಿತಿ ನಾರಾವಿ ವಲಯ ಅಧ್ಯಕ್ಷ ದಿವಾಕರ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ  ಯಶೋದ, ಡಯಾನಾ, ಪ್ರಮೀಳಾ ರೋಡ್ರಿಗಸ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗ್ರಾಮಸಮಿತಿ ಅಧ್ಯಕ್ಷ ನಿತ್ಯಾನಂದ ಪೂಜಾರಿ, ಪ್ರಮುಖರಾದ ವಿಲಿಯಂ ಕೊಡ್ಜೇರೊ,ಮಮತಾ ಕೃಷ್ಣಪ್ಪ ಪೂಜಾರಿ, ಶ್ರೀಧರ ಪೂಜಾರಿ, ಶಾರದಾ ಗಣೇಶ್,ಮಲ್ಲಿಕಾ ನಿತ್ಯಾನಂದ್ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು