ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

Twitter
Facebook
LinkedIn
WhatsApp
ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ನವದೆಹಲಿ: ವಾಟ್ಸ್ ಆಪ್, ಜೂಮ್ ಹಾಗೂ ಗೂಗಲ್ ಡ್ಯುವೋ ಸೇರಿದಂತೆ ಇಂಟರ್ ನೆಟ್ ಕರೆಗಳು ಮತ್ತು ಮೆಸೇಜಿಂಗ್ ಸೇವೆಗಳನ್ನು ಒದಗಿಸುವ ಆಪ್ ಗಳು ಇನ್ನು ಮುಂದೆ ಭಾರತದಲ್ಲಿ ಕಾರ್ಯನಿರ್ವಹಿಸಬೇಕಾದರೆ ಪರವಾನಗಿ ಪಡೆಯುವುದು ಅಗತ್ಯವಾಗಿರಲಿದೆ.

ಟೆಲಿಕಮ್ಯುನಿಕೇಷನ್ ಬಿಲ್-2022 ರ ಕರಡು ಮಸೂದೆ ಸಿದ್ಧವಾಗಿದ್ದು, ಒಟಿಟಿಯನ್ನು ಟೆಲಿಕಮ್ಯುನಿಕೇಷನ್ ಸೇವೆಗಳ ಭಾಗವೆಂದು ಗುರುತಿಸಲಾಗಿದೆ.   ದೂರಸಂಪರ್ಕ ಸೇವೆಗಳು ಮತ್ತು ದೂರಸಂಪರ್ಕ ಜಾಲಗಳ ನಿಬಂಧನೆಗಳಿಗೆ ಯಾವುದೇ ಸಂಸ್ಥೆಯೂ ಪರವಾಗಿ ಪಡೆಯಬೇಕಾಗುತ್ತದೆ ಎಂದು ಕರಡು ಮಸೂದೆ ತಿಳಿಸಿದ್ದು,  ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ಶುಲ್ಕ ಮತ್ತು ದಂಡವನ್ನು ಮನ್ನಾ ಮಾಡಲು ಅವಕಾಶಕ್ಕೆ ಪ್ರಸ್ತಾವನೆಯನ್ನೂ ಮುಂದಿಟ್ಟಿದೆ.

ಇಂಡಿಯನ್ ಟೆಲಿಕಾಮ್ ಬಿಲ್-2022, ಕ್ಕೆ ನಿಮ್ಮ ಅಭಿಪ್ರಾಯಗಳನ್ನು ಕೇಳುತ್ತಿದ್ದೇವೆ ಎಂದು ಟೆಲಿಕಾಮ್ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಅ.20 ರ ವೇಳೆಗೆ ಕರಡು ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಗುತ್ತದೆ.

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ಟೆಲಿಕಾಮ್ ನಿಯಮಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡ ಯಾವಿದೇ ಪರವಾನಗಿದಾರರಿಗೆ ಕೇಂದ್ರ ಸರ್ಕಾರ “ಪ್ರವೇಶ ಶುಲ್ಕಗಳು, ಪರವಾನಗಿ ಶುಲ್ಕಗಳು, ನೋಂದಣಿ ಶುಲ್ಕಗಳು ಅಥವಾ ಯಾವುದೇ ಇತರ ಶುಲ್ಕಗಳು ಅಥವಾ ಶುಲ್ಕಗಳು, ಬಡ್ಡಿ, ಹೆಚ್ಚುವರಿ ಶುಲ್ಕಗಳು ಅಥವಾ ದಂಡ ಸೇರಿದಂತೆ ಯಾವುದೇ ಶುಲ್ಕವನ್ನು ಭಾಗಶಃ ಅಥವಾ ಪೂರ್ಣವಾಗಿ ಮನ್ನಾ ಮಾಡುವ ಪ್ರಸ್ತಾವನೆಯನ್ನು ಹೊಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ